<p><strong>ರಾಮಗಢ</strong>: ಜಾರ್ಖಂಡ್ನ ರಾಮಗಢ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವೇಳೆ ಕಲ್ಲಿದ್ದಲು ಗಣಿಯ ಒಂದು ಭಾಗ ಕುಸಿದು ವ್ಯಕ್ತಿ ಮೃತಪಟ್ಟಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ಜಿಲ್ಲೆಯ ಕರ್ಮಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.</p><p>ಶೋಧ ಕಾರ್ಯಾಚರಣೆಯ ವೇಳೆ ಒಂದು ಮೃತದೇಹ ಪತ್ತೆಯಾಗಿದೆ. ಅನೇಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಭಾರೀ ಮಳೆ ನಡುವೆಯೂ ಅಮರನಾಥ ಯಾತ್ರೆಗೆ ತೆರಳಿದ 6,900 ಯಾತ್ರಿಕರು.ಹುಬ್ಬಳ್ಳಿ | ಜಾತ್ರೆ ಬಂದೋಬಸ್ತ್ಗೆ ತೆರಳಿದ್ದ ಎಎಸ್ಐ ಹೃದಯಾಘಾತದಿಂದ ಸಾವು. <p>ಕೆಲವು ಗ್ರಾಮಸ್ಥರು ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p><p>ಘಟನೆಯ ಬಗ್ಗೆ ಬೆಳಿಗ್ಗೆ ಮಾಹಿತಿ ಸಿಕ್ಕಿದ್ದು. ಈ ಸಂಬಂಧ ತನಿಖೆ ನಡೆಸಲು ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ರಾಮಗಢ ಜಿಲ್ಲಾಧಿಕಾರಿ ಫೈಜ್ ಅಕ್ ಅಹ್ಮದ್ ಮುಮ್ತಾಜ್ ತಿಳಿಸಿದ್ದಾರೆ.</p>.ಕೊಟ್ಟಾಯಂ ಆಸ್ಪತ್ರೆ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ, ಉದ್ಯೋಗದ ಭರವಸೆ.Maharashtra: ಉದ್ಧವ್–ರಾಜ್ ಠಾಕ್ರೆ 'ವಿಜಯ ಯಾತ್ರೆಗೆ' ಶರದ್, ಸಪ್ಕಾಲ್ ಗೈರು.VIDEO: ಹೊಂಗನೂರಿನಲ್ಲಿ ₹14 ಕೋಟಿಯಲ್ಲಿ ಸರ್ಕಾರಿ ಶಾಲೆ ನಿರ್ಮಿಸಿದ ಡಾ.ವೆಂಕಟಪ್ಪ .ಬಿಹಾರ: ಗುಂಡಿಕ್ಕಿ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮಗಢ</strong>: ಜಾರ್ಖಂಡ್ನ ರಾಮಗಢ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವೇಳೆ ಕಲ್ಲಿದ್ದಲು ಗಣಿಯ ಒಂದು ಭಾಗ ಕುಸಿದು ವ್ಯಕ್ತಿ ಮೃತಪಟ್ಟಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ಜಿಲ್ಲೆಯ ಕರ್ಮಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.</p><p>ಶೋಧ ಕಾರ್ಯಾಚರಣೆಯ ವೇಳೆ ಒಂದು ಮೃತದೇಹ ಪತ್ತೆಯಾಗಿದೆ. ಅನೇಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಭಾರೀ ಮಳೆ ನಡುವೆಯೂ ಅಮರನಾಥ ಯಾತ್ರೆಗೆ ತೆರಳಿದ 6,900 ಯಾತ್ರಿಕರು.ಹುಬ್ಬಳ್ಳಿ | ಜಾತ್ರೆ ಬಂದೋಬಸ್ತ್ಗೆ ತೆರಳಿದ್ದ ಎಎಸ್ಐ ಹೃದಯಾಘಾತದಿಂದ ಸಾವು. <p>ಕೆಲವು ಗ್ರಾಮಸ್ಥರು ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p><p>ಘಟನೆಯ ಬಗ್ಗೆ ಬೆಳಿಗ್ಗೆ ಮಾಹಿತಿ ಸಿಕ್ಕಿದ್ದು. ಈ ಸಂಬಂಧ ತನಿಖೆ ನಡೆಸಲು ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ರಾಮಗಢ ಜಿಲ್ಲಾಧಿಕಾರಿ ಫೈಜ್ ಅಕ್ ಅಹ್ಮದ್ ಮುಮ್ತಾಜ್ ತಿಳಿಸಿದ್ದಾರೆ.</p>.ಕೊಟ್ಟಾಯಂ ಆಸ್ಪತ್ರೆ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ, ಉದ್ಯೋಗದ ಭರವಸೆ.Maharashtra: ಉದ್ಧವ್–ರಾಜ್ ಠಾಕ್ರೆ 'ವಿಜಯ ಯಾತ್ರೆಗೆ' ಶರದ್, ಸಪ್ಕಾಲ್ ಗೈರು.VIDEO: ಹೊಂಗನೂರಿನಲ್ಲಿ ₹14 ಕೋಟಿಯಲ್ಲಿ ಸರ್ಕಾರಿ ಶಾಲೆ ನಿರ್ಮಿಸಿದ ಡಾ.ವೆಂಕಟಪ್ಪ .ಬಿಹಾರ: ಗುಂಡಿಕ್ಕಿ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>