ರಾಂಚಿ: ಕೋವಿಡ್ ಹರಡುವಿಕೆಯನ್ನು ಗಮನದಲ್ಲಿಟ್ಟುಕೊಂಡು ಜಾರ್ಖಂಡ್ನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಜೆಎಸಿ ಬೋರ್ಡ್ (10, 12ನೇ ತರಗತಿ) ಪರೀಕ್ಷೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಹೇಳಿದೆ.
‘ಇದು ಕೋವಿಡ್ ಸಂಕಷ್ಟದ ಸಮಯವಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರ ಬೇಡಿಕೆಯನ್ನು ಪರಿಗಣಿಸಿ ಜೆಸಿಎ ಬೋರ್ಡ್ನ 10 ಮತ್ತು 12ನೇ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇನೆ’ ಎಂದು ಮುಖ್ಯಮಂತ್ರಿ ಹೇಮಂತ್ ಸೊರೇನ್ ಟ್ವೀಟ್ ಮಾಡಿದ್ದಾರೆ.
आज मैंने कोविड-19 से उत्पन्न परिस्थितियों एवं छात्रों एवं अभिभावकों की माँग को देखते हुए झारखंड एकेडमिक कॉन्सिल द्वारा इस सत्र में आयोजित होने वाली 10वीं एवं 12वीं के परीक्षा को रद्द करने का निर्णय लिया है।