<p><strong>ಬೊಕಾರೊ</strong>: ಜಾರ್ಖಂಡ್ನ ಬೊಕಾರೊ ಜಿಲ್ಲೆಯಲ್ಲಿ ಇಂದು (ಬುಧವಾರ) ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದ್ದು, ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಿರ್ಹೋರ್ಡೆರಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯ ವೇಳೆ ಗುಂಡಿನ ಚಕಮಕಿ ನಡೆದಿದ್ದು ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾದರೆ, ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ನಿನ್ನೆಯ ಶಸ್ತ್ರಾಸ್ತ್ರಗಳಿಂದ ಇಂದಿನ ಯುದ್ಧ ಗೆಲ್ಲಲಾಗದು : CDS ಅನಿಲ್ ಚೌಹಾಣ್.ಬೆಂಗಳೂರಿನ ಟೆಕ್ಕಿ ಗಿರೀಶ್ ಕೊಲೆ: ಶುಭಾ ಜೀವಾವಧಿ ಶಿಕ್ಷೆ ಎತ್ತಿಹಿಡಿದ SC. <p>ಹುತಾತ್ಮ ಯೋಧ ಸಿಪಿಆರ್ಎಫ್ನ ಕೋಬ್ರಾ ಬೆಟಾಲಿಯನ್ಗೆ ಸೇರಿದ್ದವರಾಗಿದ್ದಾರೆ ಎಂದು ಐಜಿ (ಬೊಕಾರೊ ) ಕ್ರಾಂತಿ ಕುಮಾರ್ ಗಡಿದೇಸಿ ಹೇಳಿದ್ದಾರೆ.</p><p>ಎನ್ಕೌಂಟರ್ ಬಳಿಕ ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ವಿಂದರ್ ಸಿಂಗ್ ತಿಳಿಸಿದ್ದಾರೆ.</p><p>ಹತ್ಯೆಗೀಡಾದ ಮಾವೋವಾದಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.ಗಂಭೀರ ಆರ್ಥಿಕ ನಿರ್ಬಂಧ:ಭಾರತ, ಚೀನಾ, ಬ್ರೆಜಿಲ್ಗೆ ನ್ಯಾಟೊ ಮುಖ್ಯಸ್ಥರ ಎಚ್ಚರಿಕೆ.ದೆಹಲಿ: ಮತ್ತೆ 5 ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ.ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ.ಲೋಕಮಾನ್ಯ ಬಾಲಗಂಗಾಧರ ತಿಲಕರ ಮರಿಮೊಮ್ಮಗ ದೀಪಕ್ ತಿಲಕ್ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಕಾರೊ</strong>: ಜಾರ್ಖಂಡ್ನ ಬೊಕಾರೊ ಜಿಲ್ಲೆಯಲ್ಲಿ ಇಂದು (ಬುಧವಾರ) ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದ್ದು, ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಿರ್ಹೋರ್ಡೆರಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯ ವೇಳೆ ಗುಂಡಿನ ಚಕಮಕಿ ನಡೆದಿದ್ದು ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾದರೆ, ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ನಿನ್ನೆಯ ಶಸ್ತ್ರಾಸ್ತ್ರಗಳಿಂದ ಇಂದಿನ ಯುದ್ಧ ಗೆಲ್ಲಲಾಗದು : CDS ಅನಿಲ್ ಚೌಹಾಣ್.ಬೆಂಗಳೂರಿನ ಟೆಕ್ಕಿ ಗಿರೀಶ್ ಕೊಲೆ: ಶುಭಾ ಜೀವಾವಧಿ ಶಿಕ್ಷೆ ಎತ್ತಿಹಿಡಿದ SC. <p>ಹುತಾತ್ಮ ಯೋಧ ಸಿಪಿಆರ್ಎಫ್ನ ಕೋಬ್ರಾ ಬೆಟಾಲಿಯನ್ಗೆ ಸೇರಿದ್ದವರಾಗಿದ್ದಾರೆ ಎಂದು ಐಜಿ (ಬೊಕಾರೊ ) ಕ್ರಾಂತಿ ಕುಮಾರ್ ಗಡಿದೇಸಿ ಹೇಳಿದ್ದಾರೆ.</p><p>ಎನ್ಕೌಂಟರ್ ಬಳಿಕ ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ವಿಂದರ್ ಸಿಂಗ್ ತಿಳಿಸಿದ್ದಾರೆ.</p><p>ಹತ್ಯೆಗೀಡಾದ ಮಾವೋವಾದಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.ಗಂಭೀರ ಆರ್ಥಿಕ ನಿರ್ಬಂಧ:ಭಾರತ, ಚೀನಾ, ಬ್ರೆಜಿಲ್ಗೆ ನ್ಯಾಟೊ ಮುಖ್ಯಸ್ಥರ ಎಚ್ಚರಿಕೆ.ದೆಹಲಿ: ಮತ್ತೆ 5 ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ.ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ.ಲೋಕಮಾನ್ಯ ಬಾಲಗಂಗಾಧರ ತಿಲಕರ ಮರಿಮೊಮ್ಮಗ ದೀಪಕ್ ತಿಲಕ್ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>