<p><strong>ನವದೆಹಲಿ</strong> : ಜಪಾನ್ನ ರಾಯಭಾರಿ ಕಚೇರಿ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಹಿರಿಯ ಪ್ರಾಧ್ಯಾಪಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.</p>.<p>ಇದೊಂದೇ ಪ್ರಕರಣವಲ್ಲದೆ ಈ ಹಿಂದೆಯೂ ಇಂತಹ ಹಲವು ಆರೋಪಗಳು ಈ ಪ್ರಾಧ್ಯಾಪಕರ ವಿರುದ್ಧ ಕೇಳಿಬಂದಿದ್ದವು.</p>.<p class="title">‘ಕಾಮಪಿಪಾಸುಗಳು, ಭ್ರಷ್ಟಾಚಾರಿಗಳು ಹಾಗೂ ಮಧ್ಯವರ್ತಿಗಳ ವಿಚಾರದಲ್ಲಿ ಆಡಳಿತವು ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ’ ಎಂದು ಜೆಎನ್ಯು ವಿವಿಯ ಕುಲಪತಿ ಶಾಂತಿಶ್ರೀ ಧುಲೀಪುಡಿ ಪಂಡಿತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong> : ಜಪಾನ್ನ ರಾಯಭಾರಿ ಕಚೇರಿ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಹಿರಿಯ ಪ್ರಾಧ್ಯಾಪಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.</p>.<p>ಇದೊಂದೇ ಪ್ರಕರಣವಲ್ಲದೆ ಈ ಹಿಂದೆಯೂ ಇಂತಹ ಹಲವು ಆರೋಪಗಳು ಈ ಪ್ರಾಧ್ಯಾಪಕರ ವಿರುದ್ಧ ಕೇಳಿಬಂದಿದ್ದವು.</p>.<p class="title">‘ಕಾಮಪಿಪಾಸುಗಳು, ಭ್ರಷ್ಟಾಚಾರಿಗಳು ಹಾಗೂ ಮಧ್ಯವರ್ತಿಗಳ ವಿಚಾರದಲ್ಲಿ ಆಡಳಿತವು ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ’ ಎಂದು ಜೆಎನ್ಯು ವಿವಿಯ ಕುಲಪತಿ ಶಾಂತಿಶ್ರೀ ಧುಲೀಪುಡಿ ಪಂಡಿತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>