ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

‘ಅಪ್ರಮಾಣಿಕ‘ರಿಂದ ಸಂವಿಧಾನಕ್ಕೆ ಅಪಚಾರ; ಕಾಂಗ್ರೆಸ್‌ ವಿರುದ್ಧ ನಡ್ಡಾ ವಾಗ್ದಾಳಿ

ಸಂವಿಧಾನ ಕುರಿತು ರಾಜ್ಯಸಭೆಯಲ್ಲಿ ಚರ್ಚೆ
Published : 18 ಡಿಸೆಂಬರ್ 2024, 0:27 IST
Last Updated : 18 ಡಿಸೆಂಬರ್ 2024, 0:27 IST
ಫಾಲೋ ಮಾಡಿ
Comments
‘ಮಣಿಪುರ ವಿದ್ಯಮಾನ ಪ್ರಸ್ತಾಪಿಸದ ಬಿಜೆಪಿ’
‘ಮಣಿಪುರದಲ್ಲಿ ಜನರ ಸಾಂವಿಧಾನಿಕ ಹಕ್ಕುಗಳನ್ನೇ ಕಿತ್ತುಕೊಳ್ಳಲಾಗಿದೆ. ಆದರೆ, ಸಂವಿಧಾನ ಕುರಿತ ಚರ್ಚೆಯ ವೇಳೆ ಬಿಜೆಪಿ ಸದಸ್ಯರು ಈ ವಿಚಾರವನ್ನು ಪ್ರಸ್ತಾಪಿಸದೇ ಇದ್ದದ್ದು ಖಂಡನೀಯ’ ಎಂದು ಪ್ರತಿಪಕ್ಷಗಳಾದ ಟಿಎಂಸಿ ಹಾಗೂ ಸಿಪಿಎಂ ಆರೋಪಿಸಿದವು. ‘ಮಣಿಪುರ ಜನರ ಸಾಂವಿಧಾನಿಕ ಹಕ್ಕುಗಳನ್ನು ದಮನ ಮಾಡಿದ್ದಕ್ಕಾಗಿ ಈಶಾನ್ಯ ಭಾಗದ ಎಲ್ಲ ಆಡಳಿತ ಪಕ್ಷಗಳ ಸಂಸದರು ರಾಜೀನಾಮೆ ನೀಡಬೇಕು’ ಎಂದು ಟಿಎಂಸಿ ಸಂಸದೆ ಸುಷ್ಮಿತಾ ದೇವ್‌ ಆಗ್ರಹಿಸಿದರು. ಈ ಮಾತಿಗೆ ದನಿಗೂಡಿಸಿದ ಸಿಪಿಎಂನ ಜಾನ್‌ ಬ್ರಿಟ್ಟಾಸ್‌,‘ಮಣಿಪುರ ವಿಚಾರವಾಗಿ ನರೇಂದ್ರ ಮೋದಿ ಅವರು ಒಬ್ಬ ಪ್ರಧಾನಿಯಾಗಿ ತಮ್ಮ ಕರ್ತವ್ಯ ನಿಭಾಯಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT