<p><strong>ಗುವಾಹಟಿ (ಅಸ್ಸಾಂ)</strong>: ಜನಪ್ರಿಯ ಗಾಯಕ ಜುಬೀನ್ ಗರ್ಗ್ ಸಾವಿನ ತನಿಖೆಯ ಭಾಗವಾಗಿ ಅಸ್ಸಾಂನ ಪೊಲೀಸರು ಸಿಂಗಪುರ ತೆರಳಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಈ ಪ್ರಕರಣ ಸಂಬಂಧ ರಾಜ್ಯದಾದ್ಯಂತ 60ಕ್ಕೂ ಹೆಚ್ಚು ಎಫ್ಐಆರ್ಗಳನ್ನು ದಾಖಲಾಗಿವೆ. ಸಿಐಡಿ ಎಸ್ಐಟಿ ತಂಡ ಪ್ರಸ್ತುತ ಗರ್ಗ್ ಸಾವಿನ ಪ್ರಕರಣವನ್ನು ತನಿಖೆ ನಡೆಸುತ್ತಿದೆ.</p>.ಕಿಚ್ಚ ಸುದೀಪ್ ಕೇಳಿದ ಪ್ರಶ್ನೆಗೆ ಮಂಜು, ಅಶ್ವಿನಿ ಅಚ್ಚರಿಯ ಉತ್ತರ: ಏನದು?.ಮೂರು ಸೇನಾಪಡೆಗಳ ಸಮನ್ವಯದಿಂದಾಗಿ ಆಪರೇಷನ್ ಸಿಂಧೂರ ಯಶಸ್ವಿ: ಪ್ರಧಾನಿ ಮೋದಿ. <p>ಸಿಐಡಿ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ಮತ್ತು ಟಿಟಾಬೋರ್ ಎಸ್ಪಿ ತರುಣ್ ಗೋಯೆಲ್ ಸಿಂಗಪುರ ತೆರಳಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಗರ್ಗ್ ಸಾವು ಸಂಭವಿಸಿದ ಸ್ಥಳಕ್ಕೆ ಎಸ್ಐಟಿ ತಂಡ ಭೇಟಿ ನೀಡಲಿದ್ದು, ಅಲ್ಲಿನ ಅಧಿಕಾರಿಗಳೊಂದಿಗೆ ಘಟನೆಯ ವಿವರ ಪಡೆಯಲಿದೆ ಎಂದು ತಿಳಿದು ಬಂದಿದೆ.</p><p>ಸೆಪ್ಟೆಂಬರ್ 19 ರಂದು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ನಡೆಸುತ್ತಿದ್ದ ವೇಳೆ ಜುಬೀನ್ ಅವರು ಉಸಿರುಗಟ್ಟಿ ಮೃತಪಟ್ಟಿದ್ದರು. </p>.ನೌಕಾಪಡೆಯ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಸಂಭ್ರಮ.ಕಾಂತಾರ: ಬಿಹಾರದ ಪ್ರಾಚೀನ ಮಾ ಮುಂಡೇಶ್ವರಿ ದೇವಾಲಯಕ್ಕೆ ರಿಷಬ್ ಶೆಟ್ಟಿ ಭೇಟಿ.VIDEO | ಭಾರತ-ಪಾಕ್ ಗಡಿಯಲ್ಲಿ ಬಿಎಸ್ಎಫ್ ಯೋಧೆಯರ ದೀಪಾವಳಿ ಆಚರಣೆ.ಅಯೋಧ್ಯೆ ದೀಪೋತ್ಸವ | ಗುಂಡುಗಳು ಬಿದ್ದ ಜಾಗದಲ್ಲಿ ದೀಪಗಳು ಬೆಳಗುತ್ತಿವೆ: ಯೋಗಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ (ಅಸ್ಸಾಂ)</strong>: ಜನಪ್ರಿಯ ಗಾಯಕ ಜುಬೀನ್ ಗರ್ಗ್ ಸಾವಿನ ತನಿಖೆಯ ಭಾಗವಾಗಿ ಅಸ್ಸಾಂನ ಪೊಲೀಸರು ಸಿಂಗಪುರ ತೆರಳಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಈ ಪ್ರಕರಣ ಸಂಬಂಧ ರಾಜ್ಯದಾದ್ಯಂತ 60ಕ್ಕೂ ಹೆಚ್ಚು ಎಫ್ಐಆರ್ಗಳನ್ನು ದಾಖಲಾಗಿವೆ. ಸಿಐಡಿ ಎಸ್ಐಟಿ ತಂಡ ಪ್ರಸ್ತುತ ಗರ್ಗ್ ಸಾವಿನ ಪ್ರಕರಣವನ್ನು ತನಿಖೆ ನಡೆಸುತ್ತಿದೆ.</p>.ಕಿಚ್ಚ ಸುದೀಪ್ ಕೇಳಿದ ಪ್ರಶ್ನೆಗೆ ಮಂಜು, ಅಶ್ವಿನಿ ಅಚ್ಚರಿಯ ಉತ್ತರ: ಏನದು?.ಮೂರು ಸೇನಾಪಡೆಗಳ ಸಮನ್ವಯದಿಂದಾಗಿ ಆಪರೇಷನ್ ಸಿಂಧೂರ ಯಶಸ್ವಿ: ಪ್ರಧಾನಿ ಮೋದಿ. <p>ಸಿಐಡಿ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ಮತ್ತು ಟಿಟಾಬೋರ್ ಎಸ್ಪಿ ತರುಣ್ ಗೋಯೆಲ್ ಸಿಂಗಪುರ ತೆರಳಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಗರ್ಗ್ ಸಾವು ಸಂಭವಿಸಿದ ಸ್ಥಳಕ್ಕೆ ಎಸ್ಐಟಿ ತಂಡ ಭೇಟಿ ನೀಡಲಿದ್ದು, ಅಲ್ಲಿನ ಅಧಿಕಾರಿಗಳೊಂದಿಗೆ ಘಟನೆಯ ವಿವರ ಪಡೆಯಲಿದೆ ಎಂದು ತಿಳಿದು ಬಂದಿದೆ.</p><p>ಸೆಪ್ಟೆಂಬರ್ 19 ರಂದು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ನಡೆಸುತ್ತಿದ್ದ ವೇಳೆ ಜುಬೀನ್ ಅವರು ಉಸಿರುಗಟ್ಟಿ ಮೃತಪಟ್ಟಿದ್ದರು. </p>.ನೌಕಾಪಡೆಯ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಸಂಭ್ರಮ.ಕಾಂತಾರ: ಬಿಹಾರದ ಪ್ರಾಚೀನ ಮಾ ಮುಂಡೇಶ್ವರಿ ದೇವಾಲಯಕ್ಕೆ ರಿಷಬ್ ಶೆಟ್ಟಿ ಭೇಟಿ.VIDEO | ಭಾರತ-ಪಾಕ್ ಗಡಿಯಲ್ಲಿ ಬಿಎಸ್ಎಫ್ ಯೋಧೆಯರ ದೀಪಾವಳಿ ಆಚರಣೆ.ಅಯೋಧ್ಯೆ ದೀಪೋತ್ಸವ | ಗುಂಡುಗಳು ಬಿದ್ದ ಜಾಗದಲ್ಲಿ ದೀಪಗಳು ಬೆಳಗುತ್ತಿವೆ: ಯೋಗಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>