ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ನ ಕೆಲ ಸಚಿವರು, ಶಾಸಕರು ಭಿನ್ನಮತೀಯ ಚಟುವಟಿಕೆಯಲ್ಲಿ ತೊಡಗಿರುವ ನಡುವೆಯೇ, ಜೋತಿರಾದಿತ್ಯ ಸಿಂಧಿಯಾ ಅವರು ಅಮಿತ್ ಶಾ ಮತ್ತು ನರೇಂದ್ರ ಮೋದಿ ಅವರನ್ನು ಭೇಟಿಯಾಗಿರುವುದ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ, ಸರ್ಕಾರ ಉಳಿವಿನ ಬಗ್ಗೆ ದೊಡ್ಡ ಅನುಮಾನ ಮೂಡುವಂತೆ ಮಾಡಿದೆ.