ಭಾನುವಾರ, 11 ಜನವರಿ 2026
×
ADVERTISEMENT
ADVERTISEMENT

ಕನ್ಹಯ್ಯ ಲಾಲ್‌ ಕುಟುಂಬಕ್ಕೆ ನ್ಯಾಯ ಏಕೆ ಸಿಕ್ಕಿಲ್ಲ: ಅಶೋಕ್‌ ಗೆಹಲೋತ್‌

Published : 10 ಜನವರಿ 2026, 15:36 IST
Last Updated : 10 ಜನವರಿ 2026, 15:36 IST
ಫಾಲೋ ಮಾಡಿ
Comments
ರಾಜಸ್ಥಾನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನೆಲಸಮವಾಗಿದೆ. ಸುಲಿಗೆ ಅತ್ಯಾಚಾರ ಹಾಗೂ ಮಾಫಿಯಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಬಾಷಣಗಳ ಬದಲು ಗೃಹ ಸಚಿವರು ರಾಜಸ್ಥಾನದ ಪರಿಸ್ಥಿತಿ ಕುರಿತು ಉತ್ತರಿಸಬೇಕು
–ಅಶೋಕ್‌ ಗೆಹಲೋತ್‌, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT