<p>ರಾಜ್ಯ, ರಾಷ್ಟ್ರೀಯ, ವಿದೇಶ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...</p>.<p>'ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಒಬ್ಬ ಅತ್ಯುತ್ತಮ ಪ್ರತಿನಿಧಿ, ಅವರು ಸಂಘದ ತತ್ವ–ಸಿದ್ಧಾಂತಗಳನ್ನು ಅವರದೇಯಾದ ಮಾರ್ಗದಲ್ಲಿ ಹಾಗೂ ವಿಶಿಷ್ಟವಾಗಿ ಜಾರಿಗೊಳಿಸುತ್ತಿದ್ದಾರೆ' ಎಂದು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.</p>.ಅವರು ಸಂಘದ ಅತ್ಯುತ್ತಮ ಪ್ರತಿನಿಧಿ.. ಪಿಎಂ ಮೋದಿಯನ್ನು ಹಾಡಿ ಹೊಗಳಿದ ಹೊಸಬಾಳೆ.<p> ಎಎಪಿಯ ಏಳು ಮಂದಿ ರಾಜ್ಯಸಭಾ ಸಂಸದರು ಪಕ್ಷ ತೊರೆದಿರುವುದು ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರ ಸರ್ವಾಧಿಕಾರಕ್ಕೆ ಬಿದ್ದ ನೇರ ಪೆಟ್ಟು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಟೀಕಿಸಿದ್ದಾರೆ.</p>.ಚಡ್ಡಾ ಸೇರಿ AAP 7 ಸದಸ್ಯರು BJPಗೆ: ಕೇಜ್ರಿವಾಲ್ ಸರ್ವಾಧಿಕಾರಕ್ಕೆ ಪೆಟ್ಟು -ರೇಖಾ.<p>ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ಇರಾನ್ ನಿಯೋಗವು ಶುಕ್ರವಾರ ರಾತ್ರಿ ಇಸ್ಲಾಮಾಬಾದ್ಗೆ ಬಂದಿಳಿದಿದೆ. ಇರಾನ್ ಸರ್ಕಾರದ ವಕ್ತಾರ ಇಸ್ಮಾಯಿಲ್ ಬುಕಾಯ್ ಹಾಗೂ ಇತರರು ಈ ನಿಯೋಗದಲ್ಲಿದ್ದಾರೆ.</p>.ಪಾಕ್ಗೆ ಅರಾಘ್ಚಿ:ಇರಾನ್-ಅಮೆರಿಕ ಮಾತುಕತೆ ನಿಗದಿಯಾಗಿಲ್ಲ ಎಂದ ವಿದೇಶಾಂಗ ಸಚಿವಾಲಯ.<p>‘ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳ್ಳುವ ಸಂಬಂಧ ತುರ್ತು ವಿಚಾರಣೆಗಾಗಿ ಯಾರು ಮನವಿ ಮಾಡಿಕೊಂಡಿದ್ದಾರೊ ಆದ್ಯತೆ ಮೇರೆಗೆ ಅಂಥವರ ಅರ್ಜಿಗಳ ವಿಚಾರಣೆ ನಡೆಸಿ’ ಎಂದು ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಸಂಬಂಧ ವಿಚಾರಣೆ ನಡೆಸುತ್ತಿರುವ ನ್ಯಾಯಮಂಡಳಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.</p>.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸೂಚನೆ.<p>ಬೆಂಗಳೂರಿನ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ರಕ್ಷಣಾ ಇಲಾಖೆ ವಿಧಿಸಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳು ಪ್ರಗತಿಗೆ ಅಡ್ಡಿಯಾಗಿದ್ದು, ಈ ನಿರ್ಬಂಧಗಳನ್ನು ಸಡಿಲಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದರು.</p>.ಕಟ್ಟಡಗಳ ಎತ್ತರದ ನಿರ್ಬಂಧ ಸಡಿಲಿಸಿ: ರಾಜನಾಥ್ ಸಿಂಗ್ ಜೊತೆ ಡಿಕೆಶಿ ಚರ್ಚೆ.<p>ಮುಖ್ಯಮಂತ್ರಿಯಾಗಲೇಬೇಕು ಎಂದು ಪಣ ತೊಟ್ಟಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹೋದರ ಡಿ.ಕೆ. ಸುರೇಶ್ ಜತೆಗೂಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶುಕ್ರವಾರ ರಾತ್ರಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.</p>.ಮುಖ್ಯಮಂತ್ರಿಯಾಗಲೇಬೇಕು ಎಂದು ಪಣ ತೊಟ್ಟಿ ಡಿಕೆಶಿ: ಡಿಕೆ ಸಹೋದರರಿಂದ ಬಿಗಿಪಟ್ಟು.<p>ಮಾಧ್ಯಮಗಳ ಮುಂದೆ ಹೋಗದಂತೆ ನಿರ್ಬಂಧ ‘ಮಾಧ್ಯಮಗಳು ಈ ವಿಷಯವನ್ನು ಸ್ಥಳೀಯವಾಗಿ ರಾಜಕೀಯ ಕಾರಣಗಳಿಗೆ ಬಳಸಿಕೊಳ್ಳುತ್ತಿವೆ. ಹಾಗಾಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು’ ಎಂಬ ಪಿ.ಪಿ.ಹೆಗ್ಡೆಯವರ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿದೆ. ‘ಇಂತಹ ವಿಷಯಗಳಲ್ಲಿ ಎಲ್ಲರನ್ನೂ ಸುಮ್ಮನಿರುವಂತೆ ಆದೇಶಿಸಲಾಗದು’ ಎಂದು ಖಂಡತುಂಡವಾಗಿ ನುಡಿದಿದೆ. ‘ಮುಂದಿನ ತಿಂಗಳಿನಿಂದ ಅಲ್ಲು ಅರ್ಜುನ್ ಹೊಸ ಸಿನಿಮಾ</p><p><br>ಮುಂದಿನ ತಿಂಗಳಿನಿಂದ ಅಲ್ಲು ಅರ್ಜುನ್ ಹೊಸ ಸಿನಿಮಾ</p> . ಕೈಕೊಟ್ಟ ಪ್ರಿಯಕರ; ₹75 ಸಾವಿರ ಜೀವನಾಂಶ: ದೇಶದ ಇತಿಹಾಸದಲ್ಲೇ ಮೊದಲ ಆದೇಶ.<p>ತೆಲುಗು ನಟ ಅಲ್ಲು ಅರ್ಜುನ್, ತಮಿಳಿನ ಜನಪ್ರಿಯ ನಿರ್ದೇಶಕ ಲೋಕೇಶ್ ಕನಗರಾಜು ಜತೆ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ತಾತ್ಕಾಲಿಕವಾಗಿ ‘ಎಎ23’ ಎಂಬ ಶೀರ್ಷಿಕೆ ಹೊಂದಿರುವ ಚಿತ್ರ ಮೇ ತಿಂಗಳಿನಿಂದ ಸೆಟ್ಟೇರಲಿದೆ ಎಂದು ಚಿತ್ರದ ಸಹ ಬರಹಗಾರ ರತ್ನಕುಮಾರ್ ಹೇಳಿದ್ದಾರೆ.</p>.ಮುಂದಿನ ತಿಂಗಳಿನಿಂದ ಅಲ್ಲು ಅರ್ಜುನ್ ಹೊಸ ಸಿನಿಮಾ.<p>ರಾಜಸ್ಥಾನ ರಾಯಲ್ಸ್ ತಂಡ ಶನಿವಾರ ಇಲ್ಲಿ ನಡೆಯುವ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದ್ದು, ತವರಿನಲ್ಲಿ ಪ್ರಾಬಲ್ಯ ಮುಂದುವರಿಸುವ ವಿಶ್ವಾಸದಲ್ಲಿದೆ. ಮಾತ್ರವಲ್ಲ, ಕೆಲದಿನಗಳ ಹಿಂದೆ ಅನುಭವಿಸಿದ ಮುಖಭಂಗಕ್ಕೆ ಮುಯ್ಯಿ ತೀರಿಸಿಕೊಳ್ಳಲು ಯತ್ನಿಸುವುದು ಖಚಿತ.</p>.ಆಕ್ರಮಣಕಾರಿ ಆಟಕ್ಕೆ ಹೆಸರಾದ ತಂಡಗಳ ಪೈಪೋಟಿ: ರಾಯಲ್ಸ್ಗೆ ಸನ್ರೈಸರ್ಸ್ ಸವಾಲು.<p>ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು ರದ್ದುಗೊಳಿಸಿರುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಶುಕ್ರವಾರ ತಿಳಿಸಿದೆ.</p>.ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ನ ಪರವಾನಗಿ ರದ್ದು ಮಾಡಿದ ಆರ್ಬಿಐ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...</p>.<p>'ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಒಬ್ಬ ಅತ್ಯುತ್ತಮ ಪ್ರತಿನಿಧಿ, ಅವರು ಸಂಘದ ತತ್ವ–ಸಿದ್ಧಾಂತಗಳನ್ನು ಅವರದೇಯಾದ ಮಾರ್ಗದಲ್ಲಿ ಹಾಗೂ ವಿಶಿಷ್ಟವಾಗಿ ಜಾರಿಗೊಳಿಸುತ್ತಿದ್ದಾರೆ' ಎಂದು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.</p>.ಅವರು ಸಂಘದ ಅತ್ಯುತ್ತಮ ಪ್ರತಿನಿಧಿ.. ಪಿಎಂ ಮೋದಿಯನ್ನು ಹಾಡಿ ಹೊಗಳಿದ ಹೊಸಬಾಳೆ.<p> ಎಎಪಿಯ ಏಳು ಮಂದಿ ರಾಜ್ಯಸಭಾ ಸಂಸದರು ಪಕ್ಷ ತೊರೆದಿರುವುದು ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರ ಸರ್ವಾಧಿಕಾರಕ್ಕೆ ಬಿದ್ದ ನೇರ ಪೆಟ್ಟು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಟೀಕಿಸಿದ್ದಾರೆ.</p>.ಚಡ್ಡಾ ಸೇರಿ AAP 7 ಸದಸ್ಯರು BJPಗೆ: ಕೇಜ್ರಿವಾಲ್ ಸರ್ವಾಧಿಕಾರಕ್ಕೆ ಪೆಟ್ಟು -ರೇಖಾ.<p>ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ಇರಾನ್ ನಿಯೋಗವು ಶುಕ್ರವಾರ ರಾತ್ರಿ ಇಸ್ಲಾಮಾಬಾದ್ಗೆ ಬಂದಿಳಿದಿದೆ. ಇರಾನ್ ಸರ್ಕಾರದ ವಕ್ತಾರ ಇಸ್ಮಾಯಿಲ್ ಬುಕಾಯ್ ಹಾಗೂ ಇತರರು ಈ ನಿಯೋಗದಲ್ಲಿದ್ದಾರೆ.</p>.ಪಾಕ್ಗೆ ಅರಾಘ್ಚಿ:ಇರಾನ್-ಅಮೆರಿಕ ಮಾತುಕತೆ ನಿಗದಿಯಾಗಿಲ್ಲ ಎಂದ ವಿದೇಶಾಂಗ ಸಚಿವಾಲಯ.<p>‘ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳ್ಳುವ ಸಂಬಂಧ ತುರ್ತು ವಿಚಾರಣೆಗಾಗಿ ಯಾರು ಮನವಿ ಮಾಡಿಕೊಂಡಿದ್ದಾರೊ ಆದ್ಯತೆ ಮೇರೆಗೆ ಅಂಥವರ ಅರ್ಜಿಗಳ ವಿಚಾರಣೆ ನಡೆಸಿ’ ಎಂದು ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಸಂಬಂಧ ವಿಚಾರಣೆ ನಡೆಸುತ್ತಿರುವ ನ್ಯಾಯಮಂಡಳಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.</p>.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸೂಚನೆ.<p>ಬೆಂಗಳೂರಿನ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ರಕ್ಷಣಾ ಇಲಾಖೆ ವಿಧಿಸಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳು ಪ್ರಗತಿಗೆ ಅಡ್ಡಿಯಾಗಿದ್ದು, ಈ ನಿರ್ಬಂಧಗಳನ್ನು ಸಡಿಲಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದರು.</p>.ಕಟ್ಟಡಗಳ ಎತ್ತರದ ನಿರ್ಬಂಧ ಸಡಿಲಿಸಿ: ರಾಜನಾಥ್ ಸಿಂಗ್ ಜೊತೆ ಡಿಕೆಶಿ ಚರ್ಚೆ.<p>ಮುಖ್ಯಮಂತ್ರಿಯಾಗಲೇಬೇಕು ಎಂದು ಪಣ ತೊಟ್ಟಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹೋದರ ಡಿ.ಕೆ. ಸುರೇಶ್ ಜತೆಗೂಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶುಕ್ರವಾರ ರಾತ್ರಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.</p>.ಮುಖ್ಯಮಂತ್ರಿಯಾಗಲೇಬೇಕು ಎಂದು ಪಣ ತೊಟ್ಟಿ ಡಿಕೆಶಿ: ಡಿಕೆ ಸಹೋದರರಿಂದ ಬಿಗಿಪಟ್ಟು.<p>ಮಾಧ್ಯಮಗಳ ಮುಂದೆ ಹೋಗದಂತೆ ನಿರ್ಬಂಧ ‘ಮಾಧ್ಯಮಗಳು ಈ ವಿಷಯವನ್ನು ಸ್ಥಳೀಯವಾಗಿ ರಾಜಕೀಯ ಕಾರಣಗಳಿಗೆ ಬಳಸಿಕೊಳ್ಳುತ್ತಿವೆ. ಹಾಗಾಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು’ ಎಂಬ ಪಿ.ಪಿ.ಹೆಗ್ಡೆಯವರ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿದೆ. ‘ಇಂತಹ ವಿಷಯಗಳಲ್ಲಿ ಎಲ್ಲರನ್ನೂ ಸುಮ್ಮನಿರುವಂತೆ ಆದೇಶಿಸಲಾಗದು’ ಎಂದು ಖಂಡತುಂಡವಾಗಿ ನುಡಿದಿದೆ. ‘ಮುಂದಿನ ತಿಂಗಳಿನಿಂದ ಅಲ್ಲು ಅರ್ಜುನ್ ಹೊಸ ಸಿನಿಮಾ</p><p><br>ಮುಂದಿನ ತಿಂಗಳಿನಿಂದ ಅಲ್ಲು ಅರ್ಜುನ್ ಹೊಸ ಸಿನಿಮಾ</p> . ಕೈಕೊಟ್ಟ ಪ್ರಿಯಕರ; ₹75 ಸಾವಿರ ಜೀವನಾಂಶ: ದೇಶದ ಇತಿಹಾಸದಲ್ಲೇ ಮೊದಲ ಆದೇಶ.<p>ತೆಲುಗು ನಟ ಅಲ್ಲು ಅರ್ಜುನ್, ತಮಿಳಿನ ಜನಪ್ರಿಯ ನಿರ್ದೇಶಕ ಲೋಕೇಶ್ ಕನಗರಾಜು ಜತೆ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ತಾತ್ಕಾಲಿಕವಾಗಿ ‘ಎಎ23’ ಎಂಬ ಶೀರ್ಷಿಕೆ ಹೊಂದಿರುವ ಚಿತ್ರ ಮೇ ತಿಂಗಳಿನಿಂದ ಸೆಟ್ಟೇರಲಿದೆ ಎಂದು ಚಿತ್ರದ ಸಹ ಬರಹಗಾರ ರತ್ನಕುಮಾರ್ ಹೇಳಿದ್ದಾರೆ.</p>.ಮುಂದಿನ ತಿಂಗಳಿನಿಂದ ಅಲ್ಲು ಅರ್ಜುನ್ ಹೊಸ ಸಿನಿಮಾ.<p>ರಾಜಸ್ಥಾನ ರಾಯಲ್ಸ್ ತಂಡ ಶನಿವಾರ ಇಲ್ಲಿ ನಡೆಯುವ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದ್ದು, ತವರಿನಲ್ಲಿ ಪ್ರಾಬಲ್ಯ ಮುಂದುವರಿಸುವ ವಿಶ್ವಾಸದಲ್ಲಿದೆ. ಮಾತ್ರವಲ್ಲ, ಕೆಲದಿನಗಳ ಹಿಂದೆ ಅನುಭವಿಸಿದ ಮುಖಭಂಗಕ್ಕೆ ಮುಯ್ಯಿ ತೀರಿಸಿಕೊಳ್ಳಲು ಯತ್ನಿಸುವುದು ಖಚಿತ.</p>.ಆಕ್ರಮಣಕಾರಿ ಆಟಕ್ಕೆ ಹೆಸರಾದ ತಂಡಗಳ ಪೈಪೋಟಿ: ರಾಯಲ್ಸ್ಗೆ ಸನ್ರೈಸರ್ಸ್ ಸವಾಲು.<p>ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು ರದ್ದುಗೊಳಿಸಿರುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಶುಕ್ರವಾರ ತಿಳಿಸಿದೆ.</p>.ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ನ ಪರವಾನಗಿ ರದ್ದು ಮಾಡಿದ ಆರ್ಬಿಐ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>