ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, 'ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಯಾವ ರೀತಿಯ ಉತ್ತರಪ್ರದೇಶದ ಚಿತ್ರಣವನ್ನು ಸೃಷ್ಟಿಸಲಾಗುತ್ತಿದೆ. ಒಬ್ಬ ಮುಗ್ಧ ಉದ್ಯಮಿಯ ನಿರ್ದಯ ಹತ್ಯೆಯ ನಂತರ, ಜಿಲ್ಲಾ ಮಟ್ಟದ ಅಧಿಕಾರಿಗಳು ಎಫ್ಐಆರ್ ದಾಖಲಿಸದಂತೆ ಒತ್ತಡ ಹೇರಿದ್ದರು. ಆರೋಪಿ ಪೊಲೀಸರನ್ನು ರಕ್ಷಿಸಲು ರಾಜ್ಯದ ಅಧಿಕಾರಿಗಳು ಹೇಳಿಕೆಗಳನ್ನು ನೀಡಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.