ಶನಿವಾರ, 30 ಆಗಸ್ಟ್ 2025
×
ADVERTISEMENT
ADVERTISEMENT

ಧನಕರ್‌ ರಾಜ್ಯಸಭೆಯ ಸ್ಪೀಕರ್‌ ಹೊರತು, ಪಕ್ಷದ ವಕ್ತಾರರಾಗಬಾರದು: ಕಪಿಲ್ ಸಿಬಲ್

Published : 18 ಏಪ್ರಿಲ್ 2025, 13:20 IST
Last Updated : 18 ಏಪ್ರಿಲ್ 2025, 13:20 IST
ಫಾಲೋ ಮಾಡಿ
Comments
ಎನ್‌ಡಿಎಯೇತರ ಪಕ್ಷಗಳ ರಾಜ್ಯ ಸರ್ಕಾರಗಳ ಪದಚ್ಯುತಿಗೆ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿ ಕೊಳ್ಳುವ ಬಿಜೆಪಿ–ಆರ್‌ಎಸ್ಎಸ್‌ ಕ್ರಮವನ್ನು ಸಕ್ರಮಗೊಳಿಸುವಂತೆ ಧನಕರ್‌ ಹೇಳಿಕೆ ಇದೆ. ಇತ್ತೀಚಿನ ವರ್ಷಗಳಲ್ಲಿ ಇಂತಹ ಪ್ರವೃತ್ತಿ ಅಪಾಯಕಾರಿ ಸ್ವರೂಪದಲ್ಲಿ ತೀವ್ರಗೊಳ್ಳುತ್ತಿದೆ.
ಡಿ.ರಾಜಾ ಸಿಪಿಐ ಪ್ರಧಾನ ಕಾರ್ಯದರ್ಶಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT