ರಾಜ್ಯಸಭೆಯಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್ಸಿಆರ್ಬಿ) 2020ರ ವರೆಗೆ ವರದಿ ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು (12,462) ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ’ ನಂತರದ ಸ್ಥಾನಗಳಲ್ಲಿ ತೆಲಂಗಾಣ, ಮಧ್ಯಪ್ರದೇಶ ಹಾಗೂ ಆಂಧ್ರ ಪ್ರದೇಶ ರಾಜ್ಯಗಳು ಇವೆ ಎಂದಿದ್ದಾರೆ.