<p>ರಾಜ್ಯ ಬಜೆಟ್ ಸುದ್ದಿಗಳು ಸೇರಿದಂತೆ ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸುಮಾರು ಮೂರುವರೆ ತಾಸು ಬಜೆಟ್ ಭಾಷಣ ಮಂಡಿಸಿದ ಸಿದ್ದರಾಮಯ್ಯ ವಿವಿಧ ಯೋಜನೆಗಳಿಗೆ ಅನುದಾನ ಘೋಷಿಸಿದ್ದಾರೆ. ಈ ಸಂಬಂಧ ಸಮಗ್ರ ವಿವರ ಇಲ್ಲಿ ಕೊಡಲಾಗಿದೆ.</p>.Karnataka Budget 2026: ಯಾವ ಕ್ಷೇತ್ರಕ್ಕೆ ಏನೆಲ್ಲ ಸಿಕ್ಕಿತು?.<p><strong>ಬೆಂಗಳೂರು:</strong> 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ₹30,000 ಕೋಟಿ ಕೃಷಿ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.</p>.Budget: 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ₹30,000 ಕೋಟಿ ಕೃಷಿ ಸಾಲ.<p><strong>ಬೆಂಗಳೂರು:</strong> ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿ ಬಜೆಟ್ನಲ್ಲಿ ಯಾವ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ. ಇಲ್ಲಿದೆ ವಿವರ.</p> .Karnataka Budget 2026: ಯಾವ ಜಿಲ್ಲೆಗೆ ಹೆಚ್ಚು, ಯಾವುದಕ್ಕೆ ಕಡಿಮೆ ಅನುದಾನ? .<p><strong>ನವದೆಹಲಿ</strong>: ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವರೆಗೆ ವಿನಾಯಿತಿ ನೀಡಿಲಾಗಿದೆ ಎಂದು ಅಮೆರಿಕದ ಹಣಕಾಸು ಸಚಿವ ಸ್ಕಾಟ್ ಬೆಸೆಂಟ್ ತಿಳಿಸಿದ್ದಾರೆ.</p> .ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವಿನಾಯಿತಿ ನೀಡಿದ ಅಮೆರಿಕ.<p><strong>ಮುಂಬೈ:</strong> ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಮಹಾರಾಷ್ಟ್ರದಿಂದ ಎನ್ಸಿಪಿ(ಎಸ್ಪಿ) ವರಿಷ್ಠ ಶರದ್ ಪವಾರ್, ಅವರ ಮೊಮ್ಮಗ ಪಾರ್ಥ ಪವಾರ್ ಸ್ಪರ್ಧಿಸುತ್ತಿದ್ದಾರೆ.</p>.ಮಾರ್ಚ್ 16ರ ಬಳಿಕ ಪವಾರ್ ಕುಟುಂಬದ ಮೂವರು ಸಂಸತ್ನಲ್ಲಿ.<p><strong>ನವದೆಹಲಿ:</strong> ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಅಮೆರಿಕ ತನ್ನ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ ನೀಡುತ್ತದೆ. ಎರಡು ದಶಕಗಳ ಹಿಂದೆ ಚೀನಾದೊಂದಿಗೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲಾಗದು ಎಂದು ಅಮೆರಿಕದ ಉಪ ವಿದೇಶಾಂಗ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ.</p>.India US Trade Agreement | ಅಮೆರಿಕಕ್ಕೆ ಮೊದಲ ಆದ್ಯತೆ: ಕ್ರಿಸ್ಟೋಫರ್ ಲ್ಯಾಂಡೌ.<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸುಮಾರು ಮೂರುವರೆ ತಾಸು ಬಜೆಟ್ ಭಾಷಣ ಮಂಡಿಸಿದ ಸಿದ್ದರಾಮಯ್ಯ ವಿವಿಧ ಯೋಜನೆಗಳಿಗೆ ಅನುದಾನ ಘೋಷಿಸಿದ್ದಾರೆ. ಈ ಸಂಬಂಧ ಸಮಗ್ರ ವಿವರ ಇಲ್ಲಿ ಕೊಡಲಾಗಿದೆ.</p> .Karnataka Budget 2026: ಯಾವ ಕ್ಷೇತ್ರಕ್ಕೆ ಏನೆಲ್ಲ ಸಿಕ್ಕಿತು?.<p>ಸಿ.ಎಂ ಸಿದ್ದರಾಮಯ್ಯ ಅವರು 2026–27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಇಂದು (ಶುಕ್ರವಾರ) ಮಂಡಿಸಿದ್ದಾರೆ. ಈ ಮೂಲಕ ರಾಜ್ಯದ ವಿಧಾನಸಭೆ ಇತಿಹಾಸದಲ್ಲಿ ಹೆಚ್ಚು ಸಮಯ ಬಜೆಟ್ ಭಾಷಣ ಮಂಡಿಸಿದ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ದಾಖಲೆ ಬರೆದಿದ್ದಾರೆ.</p>.Karnataka Budget: ದೀರ್ಘಾವಧಿಯ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ.<p><strong>ಮುಂಬೈ:</strong> ‘ಅವರು ಕೊನೆ ಓವರ್ಗಳಲ್ಲಿ ಅಷ್ಟೊಂದು ಅದ್ಭುತವಾಗಿ ಬೌಲಿಂಗ್ ಮಾಡದಿದ್ದರೆ, ನಾನು ಇಲ್ಲಿ ನಿಲ್ಲುತ್ತಿರಲಿಲ್ಲ. ಈ ಎಲ್ಲಾ ಶ್ರೇಯಸ್ಸು ಅವರಿಗೇ ಸಲ್ಲಬೇಕು. ಅವರು ವಿಶ್ವದರ್ಜೆಯ ಬೌಲರ್, ಈ ಪೀಳಿಗೆಯ ಅತ್ಯುತ್ತಮ ಬೌಲರ್... ಇಂದು ಕೂಡ ಅವರು ತಮ್ಮ ಅಮೋಘ ದಾಳಿಯ ಮೂಲಕ ತಂಡಕ್ಕೆ ನರೆವಾದರು. ವಾಸ್ತವವಾಗಿ ಈ ಪ್ರಶಸ್ತಿ ಅವರಿಗೇ ಸಲ್ಲಬೇಕು’.</p> .ಈ ಪ್ರಶಸ್ತಿ ನನಗಲ್ಲ, ಅವರಿಗೆ ಸಲ್ಲಬೇಕಿತ್ತು: ಪಂದ್ಯಶ್ರೇಷ್ಠ ಪಡೆದ ಸಂಜು ಹೇಳಿಕೆ.<p>ನಟ, ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರ ಪತ್ನಿ ಸಂಗೀತಾ ಅವರು ಇತ್ತೀಚೆಗೆ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಮೂಲಕ ಪತ್ನಿ ಸಂಗೀತಾ ಅವರೊಂದಿಗಿನ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುತ್ತಿದ್ದಾರೆ.</p> .ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬೆನ್ನಲ್ಲೆ ತ್ರಿಷಾ ಜತೆ ಕಾಣಿಸಿದ ದಳಪತಿ ವಿಜಯ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ ಬಜೆಟ್ ಸುದ್ದಿಗಳು ಸೇರಿದಂತೆ ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸುಮಾರು ಮೂರುವರೆ ತಾಸು ಬಜೆಟ್ ಭಾಷಣ ಮಂಡಿಸಿದ ಸಿದ್ದರಾಮಯ್ಯ ವಿವಿಧ ಯೋಜನೆಗಳಿಗೆ ಅನುದಾನ ಘೋಷಿಸಿದ್ದಾರೆ. ಈ ಸಂಬಂಧ ಸಮಗ್ರ ವಿವರ ಇಲ್ಲಿ ಕೊಡಲಾಗಿದೆ.</p>.Karnataka Budget 2026: ಯಾವ ಕ್ಷೇತ್ರಕ್ಕೆ ಏನೆಲ್ಲ ಸಿಕ್ಕಿತು?.<p><strong>ಬೆಂಗಳೂರು:</strong> 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ₹30,000 ಕೋಟಿ ಕೃಷಿ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.</p>.Budget: 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ₹30,000 ಕೋಟಿ ಕೃಷಿ ಸಾಲ.<p><strong>ಬೆಂಗಳೂರು:</strong> ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿ ಬಜೆಟ್ನಲ್ಲಿ ಯಾವ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ. ಇಲ್ಲಿದೆ ವಿವರ.</p> .Karnataka Budget 2026: ಯಾವ ಜಿಲ್ಲೆಗೆ ಹೆಚ್ಚು, ಯಾವುದಕ್ಕೆ ಕಡಿಮೆ ಅನುದಾನ? .<p><strong>ನವದೆಹಲಿ</strong>: ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವರೆಗೆ ವಿನಾಯಿತಿ ನೀಡಿಲಾಗಿದೆ ಎಂದು ಅಮೆರಿಕದ ಹಣಕಾಸು ಸಚಿವ ಸ್ಕಾಟ್ ಬೆಸೆಂಟ್ ತಿಳಿಸಿದ್ದಾರೆ.</p> .ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವಿನಾಯಿತಿ ನೀಡಿದ ಅಮೆರಿಕ.<p><strong>ಮುಂಬೈ:</strong> ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಮಹಾರಾಷ್ಟ್ರದಿಂದ ಎನ್ಸಿಪಿ(ಎಸ್ಪಿ) ವರಿಷ್ಠ ಶರದ್ ಪವಾರ್, ಅವರ ಮೊಮ್ಮಗ ಪಾರ್ಥ ಪವಾರ್ ಸ್ಪರ್ಧಿಸುತ್ತಿದ್ದಾರೆ.</p>.ಮಾರ್ಚ್ 16ರ ಬಳಿಕ ಪವಾರ್ ಕುಟುಂಬದ ಮೂವರು ಸಂಸತ್ನಲ್ಲಿ.<p><strong>ನವದೆಹಲಿ:</strong> ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಅಮೆರಿಕ ತನ್ನ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ ನೀಡುತ್ತದೆ. ಎರಡು ದಶಕಗಳ ಹಿಂದೆ ಚೀನಾದೊಂದಿಗೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲಾಗದು ಎಂದು ಅಮೆರಿಕದ ಉಪ ವಿದೇಶಾಂಗ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ.</p>.India US Trade Agreement | ಅಮೆರಿಕಕ್ಕೆ ಮೊದಲ ಆದ್ಯತೆ: ಕ್ರಿಸ್ಟೋಫರ್ ಲ್ಯಾಂಡೌ.<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸುಮಾರು ಮೂರುವರೆ ತಾಸು ಬಜೆಟ್ ಭಾಷಣ ಮಂಡಿಸಿದ ಸಿದ್ದರಾಮಯ್ಯ ವಿವಿಧ ಯೋಜನೆಗಳಿಗೆ ಅನುದಾನ ಘೋಷಿಸಿದ್ದಾರೆ. ಈ ಸಂಬಂಧ ಸಮಗ್ರ ವಿವರ ಇಲ್ಲಿ ಕೊಡಲಾಗಿದೆ.</p> .Karnataka Budget 2026: ಯಾವ ಕ್ಷೇತ್ರಕ್ಕೆ ಏನೆಲ್ಲ ಸಿಕ್ಕಿತು?.<p>ಸಿ.ಎಂ ಸಿದ್ದರಾಮಯ್ಯ ಅವರು 2026–27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಇಂದು (ಶುಕ್ರವಾರ) ಮಂಡಿಸಿದ್ದಾರೆ. ಈ ಮೂಲಕ ರಾಜ್ಯದ ವಿಧಾನಸಭೆ ಇತಿಹಾಸದಲ್ಲಿ ಹೆಚ್ಚು ಸಮಯ ಬಜೆಟ್ ಭಾಷಣ ಮಂಡಿಸಿದ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ದಾಖಲೆ ಬರೆದಿದ್ದಾರೆ.</p>.Karnataka Budget: ದೀರ್ಘಾವಧಿಯ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ.<p><strong>ಮುಂಬೈ:</strong> ‘ಅವರು ಕೊನೆ ಓವರ್ಗಳಲ್ಲಿ ಅಷ್ಟೊಂದು ಅದ್ಭುತವಾಗಿ ಬೌಲಿಂಗ್ ಮಾಡದಿದ್ದರೆ, ನಾನು ಇಲ್ಲಿ ನಿಲ್ಲುತ್ತಿರಲಿಲ್ಲ. ಈ ಎಲ್ಲಾ ಶ್ರೇಯಸ್ಸು ಅವರಿಗೇ ಸಲ್ಲಬೇಕು. ಅವರು ವಿಶ್ವದರ್ಜೆಯ ಬೌಲರ್, ಈ ಪೀಳಿಗೆಯ ಅತ್ಯುತ್ತಮ ಬೌಲರ್... ಇಂದು ಕೂಡ ಅವರು ತಮ್ಮ ಅಮೋಘ ದಾಳಿಯ ಮೂಲಕ ತಂಡಕ್ಕೆ ನರೆವಾದರು. ವಾಸ್ತವವಾಗಿ ಈ ಪ್ರಶಸ್ತಿ ಅವರಿಗೇ ಸಲ್ಲಬೇಕು’.</p> .ಈ ಪ್ರಶಸ್ತಿ ನನಗಲ್ಲ, ಅವರಿಗೆ ಸಲ್ಲಬೇಕಿತ್ತು: ಪಂದ್ಯಶ್ರೇಷ್ಠ ಪಡೆದ ಸಂಜು ಹೇಳಿಕೆ.<p>ನಟ, ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರ ಪತ್ನಿ ಸಂಗೀತಾ ಅವರು ಇತ್ತೀಚೆಗೆ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಮೂಲಕ ಪತ್ನಿ ಸಂಗೀತಾ ಅವರೊಂದಿಗಿನ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುತ್ತಿದ್ದಾರೆ.</p> .ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬೆನ್ನಲ್ಲೆ ತ್ರಿಷಾ ಜತೆ ಕಾಣಿಸಿದ ದಳಪತಿ ವಿಜಯ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>