ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆಗೆ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಚಿತ್ರ ಕೃಪೆ: ಎಕ್ಸ್ @siddaramaiah
ADVERTISEMENT
ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ, ಮೇಕೆದಾಟು ಅಣೆಕಟ್ಟು ಯೋಜನೆ ಸೇರಿದಂತೆ ಇನ್ನೂ ಹಲವು ಯೋಜನೆಗಳ ಅನುದಾನ ಕುರಿತು ಪ್ರಧಾನಿ ಅವರೊಂದಿಗೆ ಚರ್ಚೆ ನಡೆಸಿದ ನಾಯಕರು
ಚಿತ್ರ ಕೃಪೆ: ಎಕ್ಸ್ @siddaramaiah
ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಡಿ.ಕೆ ಶಿವಕುಮಾರ್, ಜಿ. ಪರಮೇಶ್ವರ ಹಾಗೂ ಎಚ್.ಸಿ ಮಹದೇವಪ್ಪ
ಚಿತ್ರ ಕೃಪೆ: ಎಕ್ಸ್ @siddaramaiah
ಪ್ರಧಾನಿ ಮೋದಿ ಅವರಿಗೆ ಉಡುಗೊರೆ ನೀಡಿ ಸನ್ಮಾನಿಸಿದ ಕರ್ನಾಟಕ ನಾಯಕರು
ಚಿತ್ರ ಕೃಪೆ: ಎಕ್ಸ್ @siddaramaiah
15ನೇ ಹಣಕಾಸು ಆಯೋಗವು 2021-26ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್ಗಾಗಿ ಶಿಫಾರಸ್ಸು ಮಾಡಿರುವ 6,000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ ಸಿಎಂ.