<p><strong>ಮುಂಬೈ:</strong> ವಿದ್ಯುತ್ ವ್ಯವಸ್ಥೆಗಳನ್ನು ಇಂಗಾಲ ಮುಕ್ತಗೊಳಿಸುವ ನಿಟ್ಟಿನಲ್ಲಿ ಕರ್ನಾಟಕವು ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಇಂಧನ ಆರ್ಥಿಕತೆ ಮತ್ತು ಹಣಕಾಸು ವಿಶ್ಲೇಷಣೆ ಸಂಸ್ಥೆ (ಐಇಇಎಫ್ಎ) ಮತ್ತು ಎಂಬರ್ ಜಂಟಿಯಾಗಿ ಪ್ರಕಟಿಸಿರುವ ಹೊಸ ವರದಿ ತಿಳಿಸಿದೆ. </p>.<p>ವಿದ್ಯುತ್ ಜಾಲ ವ್ಯವಸ್ಥೆಗೆ ಪರಿಣಾಮಕಾರಿಯಾಗಿ ಮರುಬಳಕೆ ಇಂಧನ ಮೂಲಗಳನ್ನು ಸೇರ್ಪಡೆಗೊಳಿಸುವಲ್ಲಿ ರಾಜ್ಯ ಅಗ್ರಗಣ್ಯವಾಗಿದೆ ಎಂದು ವರದಿ ಹೇಳಿದೆ. </p>.<p>ಕರ್ನಾಟಕದ ಜತೆಗೆ ಹಿಮಾಚಲ ಪ್ರದೇಶ ಮತ್ತು ಕೇರಳ ಸಹ ಮಹತ್ವದ ಸಾಧನೆ ಮಾಡಿವೆ ಎಂದು ಅದು ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ವಿದ್ಯುತ್ ವ್ಯವಸ್ಥೆಗಳನ್ನು ಇಂಗಾಲ ಮುಕ್ತಗೊಳಿಸುವ ನಿಟ್ಟಿನಲ್ಲಿ ಕರ್ನಾಟಕವು ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಇಂಧನ ಆರ್ಥಿಕತೆ ಮತ್ತು ಹಣಕಾಸು ವಿಶ್ಲೇಷಣೆ ಸಂಸ್ಥೆ (ಐಇಇಎಫ್ಎ) ಮತ್ತು ಎಂಬರ್ ಜಂಟಿಯಾಗಿ ಪ್ರಕಟಿಸಿರುವ ಹೊಸ ವರದಿ ತಿಳಿಸಿದೆ. </p>.<p>ವಿದ್ಯುತ್ ಜಾಲ ವ್ಯವಸ್ಥೆಗೆ ಪರಿಣಾಮಕಾರಿಯಾಗಿ ಮರುಬಳಕೆ ಇಂಧನ ಮೂಲಗಳನ್ನು ಸೇರ್ಪಡೆಗೊಳಿಸುವಲ್ಲಿ ರಾಜ್ಯ ಅಗ್ರಗಣ್ಯವಾಗಿದೆ ಎಂದು ವರದಿ ಹೇಳಿದೆ. </p>.<p>ಕರ್ನಾಟಕದ ಜತೆಗೆ ಹಿಮಾಚಲ ಪ್ರದೇಶ ಮತ್ತು ಕೇರಳ ಸಹ ಮಹತ್ವದ ಸಾಧನೆ ಮಾಡಿವೆ ಎಂದು ಅದು ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>