<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆಗೆ ಸಂಬಂಧಿಸಿದ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...</p>.<p><strong>ಬೆಂಗಳೂರು</strong>: ಅಪರಾಧ ಚಟುವಟಿಕೆ, ಭ್ರಷ್ಟಾಚಾರ, ಕರ್ತವ್ಯಲೋಪ ಮತ್ತು ಇತರೆ ದುರ್ವರ್ತನೆ ಆರೋಪಗಳ ಕಾರಣಕ್ಕೆ 2024ರ ಜನವರಿಯಿಂದ 2026ರ ಜನವರಿ ಅವಧಿಯಲ್ಲಿ ರಾಜ್ಯದ ವಿವಿಧ ದರ್ಜೆಯ 713 ಪೊಲೀಸ್ ಅಧಿಕಾರಿಗಳನ್ನು ಇಲಾಖಾ ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಲಾಗಿದೆ.</p><p><a href="https://www.prajavani.net/news/karnataka-news/karnataka-police-officers-suspension-report-3978697">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಸಾಂಗ್ಲಿ(ಮಹಾರಾಷ್ಟ್ರ):</strong> ಸಾಂಗ್ಲಿ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರಿ ಮಳೆ ಹಾಗೂ ಜೋರಾಗಿ ಬೀಸಿದ ಗಾಳಿಯಿಂದಾಗಿ ದೇವಸ್ಥಾನವೊಂದರ ಗೋಡೆ ಹಾಗೂ ತಗಡುಗಳು ಕುಸಿದ ಪರಿಣಾಮ ಆರು ಭಕ್ತರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p><a href="https://www.prajavani.net/news/india-news/sangli-temple-wall-collapse-devotees-killed-3978617">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಮೇ 3ರಂದು ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್–ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಕಾರಣದಿಂದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಆ ಪರೀಕ್ಷೆಯನ್ನು ಮಂಗಳವಾರ ರದ್ದುಗೊಳಿಸಿದೆ. </p><p><a href="https://www.prajavani.net/news/india-news/neet-exam-cancelled-re-test-announced-3978601">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p>ಬೆಂಗಳೂರು: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯನ್ನು ರದ್ದು ಮಾಡಿದ್ದರಿಂದ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಸೀಟು ಹಂಚಿಕೆಯೂ ವಿಳಂಬವಾಗುವ ಸಾಧ್ಯತೆ ಇದೆ.</p><p><a href="https://www.prajavani.net/news/karnataka-news/karnataka-cet-counselling-delay-neet-impact-3978622">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು</strong>: ವನ್ಯಜೀವಿ ಸಂಚಾರ ಇರುವ ಎಲ್ಲ ಚಾರಣ ಪಥ ಮತ್ತು ಸಂಚಾರ ಪಥಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.</p><p><a href="https://www.prajavani.net/news/karnataka-news/karnataka-wildlife-trekking-ban-forest-safety-3978449">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಕೊಪ್ಪಳ</strong>: ಜಿಲ್ಲೆಯ ಐತಿಹಾಸಿಕ ತಾಣ ಕನಕಗಿರಿಯಲ್ಲಿ ಮೇ 16 ಹಾಗೂ 17ರಂದು ಆಯೋಜಿಸಲು ಎಲ್ಲಾ ಸಿದ್ಧತೆ ಕಾರ್ಯಗಳನ್ನು ಮಾಡಿಕೊಂಡಿದ್ದರೂ ಕೊನೆಯಲ್ಲಿ ಉತ್ಸವವನ್ನೇ ಮುಂದೂಡಲಾಗಿದೆ.</p><p><a href="https://www.prajavani.net/district/koppal/kanakagiri-utsav-postponed-karnataka-news-3978810">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p>ನವದೆಹಲಿ/ ತಿರುವನಂತಪುರ (ಪಿಟಿಐ): ಕೆಪಿಸಿಸಿಯ ಮಾಜಿ ಅಧ್ಯಕ್ಷರು, ಕಾರ್ಯಾಧ್ಯಕ್ಷರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದರೂ, ಕಾಂಗ್ರೆಸ್ ಹೈಕಮಾಂಡ್ಗೆ ಕೇರಳಂ ಮುಖ್ಯಮಂತ್ರಿ ಹೆಸರನ್ನು ಅಂತಿಮಗೊಳಿಸಲು ಮಂಗಳವಾರವೂ ಸಾಧ್ಯವಾಗಲಿಲ್ಲ. ಆದರೆ, ಈ ಕುರಿತು ವಾರದಿಂದೀಚೆಗೆ ನಡೆಯುತ್ತಿರುವ ಚರ್ಚೆ ಬಹುತೇಕ ಅಂತಿಮ ಘಟ್ಟಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.</p><p><a href="https://www.prajavani.net/news/india-news/kerala-cm-selection-congress-high-command-consultation-3978933">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ‘ನೀಟ್–ಯುಜಿ’ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಸಿಬಿಐ ಅನ್ನು ಕೋರಿದೆ. ಅದರ ಬೆನ್ನಲ್ಲೇ ಸಿಬಿಐ ಮಂಗಳವಾರ ಈ ಕುರಿತು ಎಫ್ಐಆರ್ ದಾಖಲಿಸಿದೆ.</p><p><a href="https://www.prajavani.net/news/india-news/neet-ug-paper-leak-cbi-investigation-3980036">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ವಾಷಿಂಗ್ಟನ್:</strong> 'ಇರಾನ್ ಯುದ್ಧದ ವಿಷಯದಲ್ಲಿ ಚೀನಾದ ನೆರವಿನ ಅಗತ್ಯವಿಲ್ಲ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.</p><p><a href="https://www.prajavani.net/news/world-news/trump-rejects-china-help-on-iran-3980038">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಅಹಮದಾಬಾದ್</strong>: ವೇಗಿಗಳಾದ ಕಗಿಸೊ ರಬಾಡ ಮತ್ತು ಜೇಸನ್ ಹೋಲ್ಡರ್ ಅವರ ಬಿಗಿದಾಳಿಯಿಂದಾಗಿ ಗುಜರಾತ್ ಟೈಟನ್ಸ್ ತಂಡವು ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು 82 ರನ್ಗಳಿಂದ ಸುಲಭವಾಗಿ ಮಣಿಸಿತು. ಇದರೊಂದಿಗೆ ಅಂಕಪಟ್ಟಿ<br>ಯಲ್ಲಿ ಅಗ್ರಸ್ಥಾನಕ್ಕೆ ಜಿಗಿಯಿತು.</p><p><a href="https://www.prajavani.net/sports/cricket/ipl-2026-gt-vs-srh-gujarat-titans-vs-sunrisers-hyderabad-match-match-highlights-3978152">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ</strong>: ಕೇಂದ್ರೀಯ ತನಿಖಾ ದಳದ(ಸಿಬಿಐ) ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಸಮ್ಮತಿ ಪತ್ರವನ್ನು ಸಲ್ಲಿಸಿದ್ದಾರೆ.</p><p><a href="https://www.prajavani.net/news/india-news/rahul-gandhi-cbi-director-selection-dissent-3980026">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆಗೆ ಸಂಬಂಧಿಸಿದ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...</p>.<p><strong>ಬೆಂಗಳೂರು</strong>: ಅಪರಾಧ ಚಟುವಟಿಕೆ, ಭ್ರಷ್ಟಾಚಾರ, ಕರ್ತವ್ಯಲೋಪ ಮತ್ತು ಇತರೆ ದುರ್ವರ್ತನೆ ಆರೋಪಗಳ ಕಾರಣಕ್ಕೆ 2024ರ ಜನವರಿಯಿಂದ 2026ರ ಜನವರಿ ಅವಧಿಯಲ್ಲಿ ರಾಜ್ಯದ ವಿವಿಧ ದರ್ಜೆಯ 713 ಪೊಲೀಸ್ ಅಧಿಕಾರಿಗಳನ್ನು ಇಲಾಖಾ ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಲಾಗಿದೆ.</p><p><a href="https://www.prajavani.net/news/karnataka-news/karnataka-police-officers-suspension-report-3978697">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಸಾಂಗ್ಲಿ(ಮಹಾರಾಷ್ಟ್ರ):</strong> ಸಾಂಗ್ಲಿ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರಿ ಮಳೆ ಹಾಗೂ ಜೋರಾಗಿ ಬೀಸಿದ ಗಾಳಿಯಿಂದಾಗಿ ದೇವಸ್ಥಾನವೊಂದರ ಗೋಡೆ ಹಾಗೂ ತಗಡುಗಳು ಕುಸಿದ ಪರಿಣಾಮ ಆರು ಭಕ್ತರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p><a href="https://www.prajavani.net/news/india-news/sangli-temple-wall-collapse-devotees-killed-3978617">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಮೇ 3ರಂದು ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್–ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಕಾರಣದಿಂದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಆ ಪರೀಕ್ಷೆಯನ್ನು ಮಂಗಳವಾರ ರದ್ದುಗೊಳಿಸಿದೆ. </p><p><a href="https://www.prajavani.net/news/india-news/neet-exam-cancelled-re-test-announced-3978601">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p>ಬೆಂಗಳೂರು: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯನ್ನು ರದ್ದು ಮಾಡಿದ್ದರಿಂದ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಸೀಟು ಹಂಚಿಕೆಯೂ ವಿಳಂಬವಾಗುವ ಸಾಧ್ಯತೆ ಇದೆ.</p><p><a href="https://www.prajavani.net/news/karnataka-news/karnataka-cet-counselling-delay-neet-impact-3978622">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು</strong>: ವನ್ಯಜೀವಿ ಸಂಚಾರ ಇರುವ ಎಲ್ಲ ಚಾರಣ ಪಥ ಮತ್ತು ಸಂಚಾರ ಪಥಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.</p><p><a href="https://www.prajavani.net/news/karnataka-news/karnataka-wildlife-trekking-ban-forest-safety-3978449">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಕೊಪ್ಪಳ</strong>: ಜಿಲ್ಲೆಯ ಐತಿಹಾಸಿಕ ತಾಣ ಕನಕಗಿರಿಯಲ್ಲಿ ಮೇ 16 ಹಾಗೂ 17ರಂದು ಆಯೋಜಿಸಲು ಎಲ್ಲಾ ಸಿದ್ಧತೆ ಕಾರ್ಯಗಳನ್ನು ಮಾಡಿಕೊಂಡಿದ್ದರೂ ಕೊನೆಯಲ್ಲಿ ಉತ್ಸವವನ್ನೇ ಮುಂದೂಡಲಾಗಿದೆ.</p><p><a href="https://www.prajavani.net/district/koppal/kanakagiri-utsav-postponed-karnataka-news-3978810">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p>ನವದೆಹಲಿ/ ತಿರುವನಂತಪುರ (ಪಿಟಿಐ): ಕೆಪಿಸಿಸಿಯ ಮಾಜಿ ಅಧ್ಯಕ್ಷರು, ಕಾರ್ಯಾಧ್ಯಕ್ಷರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದರೂ, ಕಾಂಗ್ರೆಸ್ ಹೈಕಮಾಂಡ್ಗೆ ಕೇರಳಂ ಮುಖ್ಯಮಂತ್ರಿ ಹೆಸರನ್ನು ಅಂತಿಮಗೊಳಿಸಲು ಮಂಗಳವಾರವೂ ಸಾಧ್ಯವಾಗಲಿಲ್ಲ. ಆದರೆ, ಈ ಕುರಿತು ವಾರದಿಂದೀಚೆಗೆ ನಡೆಯುತ್ತಿರುವ ಚರ್ಚೆ ಬಹುತೇಕ ಅಂತಿಮ ಘಟ್ಟಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.</p><p><a href="https://www.prajavani.net/news/india-news/kerala-cm-selection-congress-high-command-consultation-3978933">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ‘ನೀಟ್–ಯುಜಿ’ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಸಿಬಿಐ ಅನ್ನು ಕೋರಿದೆ. ಅದರ ಬೆನ್ನಲ್ಲೇ ಸಿಬಿಐ ಮಂಗಳವಾರ ಈ ಕುರಿತು ಎಫ್ಐಆರ್ ದಾಖಲಿಸಿದೆ.</p><p><a href="https://www.prajavani.net/news/india-news/neet-ug-paper-leak-cbi-investigation-3980036">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ವಾಷಿಂಗ್ಟನ್:</strong> 'ಇರಾನ್ ಯುದ್ಧದ ವಿಷಯದಲ್ಲಿ ಚೀನಾದ ನೆರವಿನ ಅಗತ್ಯವಿಲ್ಲ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.</p><p><a href="https://www.prajavani.net/news/world-news/trump-rejects-china-help-on-iran-3980038">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಅಹಮದಾಬಾದ್</strong>: ವೇಗಿಗಳಾದ ಕಗಿಸೊ ರಬಾಡ ಮತ್ತು ಜೇಸನ್ ಹೋಲ್ಡರ್ ಅವರ ಬಿಗಿದಾಳಿಯಿಂದಾಗಿ ಗುಜರಾತ್ ಟೈಟನ್ಸ್ ತಂಡವು ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು 82 ರನ್ಗಳಿಂದ ಸುಲಭವಾಗಿ ಮಣಿಸಿತು. ಇದರೊಂದಿಗೆ ಅಂಕಪಟ್ಟಿ<br>ಯಲ್ಲಿ ಅಗ್ರಸ್ಥಾನಕ್ಕೆ ಜಿಗಿಯಿತು.</p><p><a href="https://www.prajavani.net/sports/cricket/ipl-2026-gt-vs-srh-gujarat-titans-vs-sunrisers-hyderabad-match-match-highlights-3978152">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ</strong>: ಕೇಂದ್ರೀಯ ತನಿಖಾ ದಳದ(ಸಿಬಿಐ) ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಸಮ್ಮತಿ ಪತ್ರವನ್ನು ಸಲ್ಲಿಸಿದ್ದಾರೆ.</p><p><a href="https://www.prajavani.net/news/india-news/rahul-gandhi-cbi-director-selection-dissent-3980026">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>