<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದಲ್ಲಿ ಸತತ ಐದನೇ ದಿನವೂ ನಿರ್ಬಂಧ ಮುಂದುವರಿದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತ್ತು. </p>.<p>ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಾದ್ಯಂತ ಪ್ರತಿಭಟನೆಗಳನ್ನು ನಡೆಸಿದ ಕಾರಣ ಮಾರ್ಚ್ 2ರಿಂದ ಕೆಲ ನಿರ್ಬಂಧಗಳನ್ನು ಹೇರಲಾಗಿದೆ. ಅಲ್ಲಲ್ಲಿ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ. </p>.<p>ಮಾರ್ಚ್ 7ರವರೆಗೆ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಮುಚ್ಚಿ, ಇಂಟರ್ನೆಟ್ನ ವೇಗವನ್ನೂ ಕಡಿಮೆ ಮಾಡಿ ಹಾಗೂ ಜನರು ಗುಂಪು ಸೇರುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದಲ್ಲಿ ಸತತ ಐದನೇ ದಿನವೂ ನಿರ್ಬಂಧ ಮುಂದುವರಿದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತ್ತು. </p>.<p>ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಾದ್ಯಂತ ಪ್ರತಿಭಟನೆಗಳನ್ನು ನಡೆಸಿದ ಕಾರಣ ಮಾರ್ಚ್ 2ರಿಂದ ಕೆಲ ನಿರ್ಬಂಧಗಳನ್ನು ಹೇರಲಾಗಿದೆ. ಅಲ್ಲಲ್ಲಿ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ. </p>.<p>ಮಾರ್ಚ್ 7ರವರೆಗೆ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಮುಚ್ಚಿ, ಇಂಟರ್ನೆಟ್ನ ವೇಗವನ್ನೂ ಕಡಿಮೆ ಮಾಡಿ ಹಾಗೂ ಜನರು ಗುಂಪು ಸೇರುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>