<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಹಿಮಪಾತಕ್ಕೆ ಸಿಲುಕಿದ್ದ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಕಣಿವೆ ರಾಜ್ಯದಲ್ಲಿ ಹಿಮಪಾತ ಸಂಬಂಧಿತ ದುರಂತಗಳಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿದಂತಾಗಿದೆ.</p>.<p>ಸಿಂಥಾನ್ ಪಾಸ್ನಲ್ಲಿ ಶನಿವಾರ ರಾತ್ರಿ ಹಿಮಪಾತದಲ್ಲಿ ಸಿಲುಕಿಕೊಂಡಿದ್ದವರನ್ನು ರಕ್ಷಿಸಲಾಗಿದೆ. ಆದರೆ ಇವರಲ್ಲಿ ಇಬ್ಬರು ಮೃತಪಟ್ಟರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಾಶ್ಮೀರದ ಪರ್ವತ ಪ್ರದೇಶಗಳ್ಲಿ ಶುಕ್ರವಾರದಿಂದೀಚೆಗೆ ಹಿಮಪಾತ ಮತ್ತು ಮಳೆಯಾಗುತ್ತಿದೆ. ಇದರಿಂದ ಭೂಕುಸಿತವೂ ಸಂಭವಿಸಿದೆ. ಬಹುತೇಕ ಅಲೆಮಾರಿ ಜನಾಂಗದವರೇ ಇಂತಹ ದುರಂತಗಳಿಗೆ ಸಿಲುಕುತ್ತಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/snowfall-and-rains-hit-life-in-kashmir-many-killed-apple-orchards-suffer-extensive-damage-878149.html" itemprop="url">ಕಾಶ್ಮೀರದಲ್ಲಿ ಹಿಮಪಾತ, ಮಳೆ: ಮೂವರು ಸಾವು, ಸೇಬು ತೋಟಗಳಿಗೆ ಹಾನಿ</a></p>.<p>ಗುಂಡೇಟಿಗೆ ನಾಗರಿಕ ಸಾವು: ಶೋಪಿಯಾನ್ ಜಿಲ್ಲೆಯ ಝೈನಾಪೋರ್ ಎಂಬಲ್ಲಿ ಭಾನುವಾರ ಗುಂಡೇಟಿನಿಂದ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ.</p>.<p>ಯಾರು ಗುಂಡು ಹಾರಿಸಿದ್ದು, ಎಂತಹ ಸನ್ನಿವೇಶ ನಿರ್ಮಾಣವಾಗಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಹಿಮಪಾತಕ್ಕೆ ಸಿಲುಕಿದ್ದ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಕಣಿವೆ ರಾಜ್ಯದಲ್ಲಿ ಹಿಮಪಾತ ಸಂಬಂಧಿತ ದುರಂತಗಳಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿದಂತಾಗಿದೆ.</p>.<p>ಸಿಂಥಾನ್ ಪಾಸ್ನಲ್ಲಿ ಶನಿವಾರ ರಾತ್ರಿ ಹಿಮಪಾತದಲ್ಲಿ ಸಿಲುಕಿಕೊಂಡಿದ್ದವರನ್ನು ರಕ್ಷಿಸಲಾಗಿದೆ. ಆದರೆ ಇವರಲ್ಲಿ ಇಬ್ಬರು ಮೃತಪಟ್ಟರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಾಶ್ಮೀರದ ಪರ್ವತ ಪ್ರದೇಶಗಳ್ಲಿ ಶುಕ್ರವಾರದಿಂದೀಚೆಗೆ ಹಿಮಪಾತ ಮತ್ತು ಮಳೆಯಾಗುತ್ತಿದೆ. ಇದರಿಂದ ಭೂಕುಸಿತವೂ ಸಂಭವಿಸಿದೆ. ಬಹುತೇಕ ಅಲೆಮಾರಿ ಜನಾಂಗದವರೇ ಇಂತಹ ದುರಂತಗಳಿಗೆ ಸಿಲುಕುತ್ತಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/snowfall-and-rains-hit-life-in-kashmir-many-killed-apple-orchards-suffer-extensive-damage-878149.html" itemprop="url">ಕಾಶ್ಮೀರದಲ್ಲಿ ಹಿಮಪಾತ, ಮಳೆ: ಮೂವರು ಸಾವು, ಸೇಬು ತೋಟಗಳಿಗೆ ಹಾನಿ</a></p>.<p>ಗುಂಡೇಟಿಗೆ ನಾಗರಿಕ ಸಾವು: ಶೋಪಿಯಾನ್ ಜಿಲ್ಲೆಯ ಝೈನಾಪೋರ್ ಎಂಬಲ್ಲಿ ಭಾನುವಾರ ಗುಂಡೇಟಿನಿಂದ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ.</p>.<p>ಯಾರು ಗುಂಡು ಹಾರಿಸಿದ್ದು, ಎಂತಹ ಸನ್ನಿವೇಶ ನಿರ್ಮಾಣವಾಗಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>