‘ಕಾರ್ಯಕ್ರಮಕ್ಕೆ ಆಹ್ವಾನಿಸಲು ಪ್ರಿಯಾಂಕಾ ಗಾಂಧಿಯವರಿಗೆ ಇರುವ ಅರ್ಹತೆ ಏನು? ದೇಶದ ಯಾವುದೇ ಗ್ರಾಮದಲ್ಲಿ ಸರಪಂಚ ಚುನಾವಣೆಯಲ್ಲಿ ಗೆದ್ದಿದ್ದಾರೆಯೇ? ಎಂ.ಎಲ್.ಎ ಅಥವಾ ಎಂ.ಎಲ್.ಸಿ.ಯೇ? ನಮ್ಮ ರಾಜ್ಯದಲ್ಲಿ ಯಾವುದಾದರೂ ಸರ್ಕಾರಿ ಶಿಷ್ಟಾಚಾರ ಹೊಂದಿದ್ದಾರೆಯೇ?’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಒಂದು ವೇಳೆ ಪ್ರಿಯಾಂಕಾ ಗಾಂಧಿಯವರನ್ನು ಆಹ್ವಾನಿಸಿದರೆ ಕಪ್ಪು ಬಲೂನು ಹಾರಿಸಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.