ತೆಲಂಗಾಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳು ಇಲ್ಲ, ರಾಜ್ಯದಲ್ಲಿ ಶಾಂತಿ ಇದೆ ಎಂದು ಹೇಳಿದ ಕೆಸಿಆರ್, ಕಳೆದ ಹತ್ತು ವರ್ಷಗಳಲ್ಲಿ ಬಿಆರ್ಎಸ್ ನೇತೃತ್ವದ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದವರ ಅಭಿವೃದ್ಧಿಗಾಗಿ ₹12 ಸಾವಿರ ಕೋಟಿ ವೆಚ್ಚ ಮಾಡಿದೆ ಎಂದರು. ಕಾಂಗ್ರೆಸ್ ಪಕ್ಷವು 10 ವರ್ಷಗಳ ಅವಧಿಯಲ್ಲಿ ₹2 ಸಾವಿರ ಕೋಟಿ ಮಾತ್ರ ವೆಚ್ಚ ಮಾಡಿತ್ತು ಎಂದು ದೂರಿದರು.