ಗುರುವಾರ, 12 ಮಾರ್ಚ್ 2026
×
ADVERTISEMENT

PHOTOS |ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಚಿತ್ರಗಳಲ್ಲಿ ನೋಡಿ ದುರಂತದ ಭೀಕರತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿರುವ ಕೇದಾರನಾಥ ದೇಗುಲದ ಬಳಿ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿದ್ದು, ಪೈಲಟ್ ಸೇರಿದಂತೆ 7 ಮಂದಿ ಸಾವಿಗೀಡಾಗಿದ್ದಾರೆ.
Published : 15 ಜೂನ್ 2025, 6:42 IST
Last Updated : 15 ಜೂನ್ 2025, 6:42 IST
ADVERTISEMENT
ಫಾಲೋ ಮಾಡಿ
Comments
ಹೆಲಿಕಾಪ್ಟರ್‌ ಪತನಗೊಂಡಿರುವ ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು

ಹೆಲಿಕಾಪ್ಟರ್‌ ಪತನಗೊಂಡಿರುವ ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು

–ಪಿಟಿಐ ಚಿತ್ರ

ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು

ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು

–ಪಿಟಿಐ ಚಿತ್ರ

 ಎನ್‌ಡಿಆರ್‌ಎಫ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವ ದೃಶ್ಯ

ಎನ್‌ಡಿಆರ್‌ಎಫ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವ ದೃಶ್ಯ

–ಪಿಟಿಐ ಚಿತ್ರ

ಹೆಲಿಕಾಪ್ಟರ್‌ನ  ಅವಶೇಷ

ಹೆಲಿಕಾಪ್ಟರ್‌ನ  ಅವಶೇಷ

–ಪಿಟಿಐ ಚಿತ್ರ

ಮೃತದೇಹಗಳನ್ನು ಸಾಗಿಸುತ್ತಿರುವ ಎನ್‌ಡಿಆರ್‌ಎಫ್‌ ಸಿಬ್ಬಂದಿ

ಮೃತದೇಹಗಳನ್ನು ಸಾಗಿಸುತ್ತಿರುವ ಎನ್‌ಡಿಆರ್‌ಎಫ್‌ ಸಿಬ್ಬಂದಿ

–ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT