<p><strong>ಮುಂಬೈ</strong>: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಬಿಜೆಪಿಗೆ ಲಾಭವಾಗಿ ಪರಿಣಮಿಸಲಿದೆ. ಏಕೆಂದರೆ ಜನರು ಹಗರಣದಲ್ಲಿ ಭಾಗಿಯಾಗಿರುವ ಕೇಜ್ರಿವಾಲ್ರನ್ನು ಹಾಗೂ ಅವರು ನೀಡಿದ ಸುಳ್ಳು ಭರವಸೆಗಳನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಪಿಯುಷ್ ಗೋಯಲ್ ಬುಧವಾರ ಹೇಳಿದ್ದಾರೆ.</p>.ಛಲದ ಚಾಲಕಿಯರು–ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಲೇಡಿ ಆಟೊ ಡ್ರೈವರ್ಗಳ ಸಂಖ್ಯೆ.ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದೊಂದಿಗೆ ವಿಲೀನಗೊಳಿಸಲಾಗುವುದು: ಅಮಿತ್ ಶಾ. <p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲೆಂದು ಕೇಜ್ರಿವಾಲ್ಗೆ ಜಾಮೀನು ಮಂಜೂರು ಮಾಡಲಾಗಿದೆ. ಈ ಬೆಳವಣಿಗೆ ಉತ್ತಮವಾಗಿದೆ. ಏಕೆಂದರೆ ಕೇಜ್ರಿವಾಲ್ ಅಬಕಾರಿ ನೀತಿ ಹಗರಣದಲ್ಲಿ ಭಾಗಿಯಾಗಿದ್ದಾರೆ. ಜನರಿಗೆ ನೀಡಿದ್ದ ಭರವಸೆಗಳನ್ನು ಅವರು ಮುರಿದಿದ್ದಾರೆ ಎಂದು ತಿಳಿಸಿದ್ದಾರೆ.</p><p>ಕೇಜ್ರಿವಾಲ್ ಅವರ ಈ ಎಲ್ಲಾ ನಡೆಯನ್ನು ಜನರು ಗಮನಿಸುತ್ತಿದ್ದು, ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳನ್ನು ತಂದುಕೊಡಲಿದೆ ಎಂದು ಗೋಯಲ್ ತಿಳಿಸಿದ್ದಾರೆ.</p>.ಸಿಎಎ ಅಡಿ ಪೌರತ್ವ ಪಡೆದವರಿಗೆ ಪ್ರಮಾಣಪತ್ರ ವಿತರಿಸಿದ ಗೃಹ ಸಚಿವಾಲಯ.ಲೋಕಸಭೆ ಚುನಾವಣೆ | ದೇಶದಲ್ಲಿ ಬಿಜೆಪಿ ಕುಸಿತ ಕಂಡಿದೆ: ಜೈರಾಮ್ ರಮೇಶ್.ನಿರ್ಗಮಿಸಲಿರುವ ಪ್ರಧಾನಿ ಮೋದಿಗೆ ಹಿಂದೂ–ಮುಸ್ಲಿಂ ರಾಜಕೀಯವೇ ಅಜೆಂಡಾ: ಕಾಂಗ್ರೆಸ್.ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ, ಮೀಸಲಾತಿ ರದ್ದು: ರಾಹುಲ್ ಗಾಂಧಿ. <p>ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಪಿಯುಷ್ ಗೋಯಲ್ ಕಣಕ್ಕೆ ಇಳಿಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಭೂಷಣ್ ಪಾಟೀಲ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಬಿಜೆಪಿಗೆ ಲಾಭವಾಗಿ ಪರಿಣಮಿಸಲಿದೆ. ಏಕೆಂದರೆ ಜನರು ಹಗರಣದಲ್ಲಿ ಭಾಗಿಯಾಗಿರುವ ಕೇಜ್ರಿವಾಲ್ರನ್ನು ಹಾಗೂ ಅವರು ನೀಡಿದ ಸುಳ್ಳು ಭರವಸೆಗಳನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಪಿಯುಷ್ ಗೋಯಲ್ ಬುಧವಾರ ಹೇಳಿದ್ದಾರೆ.</p>.ಛಲದ ಚಾಲಕಿಯರು–ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಲೇಡಿ ಆಟೊ ಡ್ರೈವರ್ಗಳ ಸಂಖ್ಯೆ.ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದೊಂದಿಗೆ ವಿಲೀನಗೊಳಿಸಲಾಗುವುದು: ಅಮಿತ್ ಶಾ. <p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲೆಂದು ಕೇಜ್ರಿವಾಲ್ಗೆ ಜಾಮೀನು ಮಂಜೂರು ಮಾಡಲಾಗಿದೆ. ಈ ಬೆಳವಣಿಗೆ ಉತ್ತಮವಾಗಿದೆ. ಏಕೆಂದರೆ ಕೇಜ್ರಿವಾಲ್ ಅಬಕಾರಿ ನೀತಿ ಹಗರಣದಲ್ಲಿ ಭಾಗಿಯಾಗಿದ್ದಾರೆ. ಜನರಿಗೆ ನೀಡಿದ್ದ ಭರವಸೆಗಳನ್ನು ಅವರು ಮುರಿದಿದ್ದಾರೆ ಎಂದು ತಿಳಿಸಿದ್ದಾರೆ.</p><p>ಕೇಜ್ರಿವಾಲ್ ಅವರ ಈ ಎಲ್ಲಾ ನಡೆಯನ್ನು ಜನರು ಗಮನಿಸುತ್ತಿದ್ದು, ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳನ್ನು ತಂದುಕೊಡಲಿದೆ ಎಂದು ಗೋಯಲ್ ತಿಳಿಸಿದ್ದಾರೆ.</p>.ಸಿಎಎ ಅಡಿ ಪೌರತ್ವ ಪಡೆದವರಿಗೆ ಪ್ರಮಾಣಪತ್ರ ವಿತರಿಸಿದ ಗೃಹ ಸಚಿವಾಲಯ.ಲೋಕಸಭೆ ಚುನಾವಣೆ | ದೇಶದಲ್ಲಿ ಬಿಜೆಪಿ ಕುಸಿತ ಕಂಡಿದೆ: ಜೈರಾಮ್ ರಮೇಶ್.ನಿರ್ಗಮಿಸಲಿರುವ ಪ್ರಧಾನಿ ಮೋದಿಗೆ ಹಿಂದೂ–ಮುಸ್ಲಿಂ ರಾಜಕೀಯವೇ ಅಜೆಂಡಾ: ಕಾಂಗ್ರೆಸ್.ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ, ಮೀಸಲಾತಿ ರದ್ದು: ರಾಹುಲ್ ಗಾಂಧಿ. <p>ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಪಿಯುಷ್ ಗೋಯಲ್ ಕಣಕ್ಕೆ ಇಳಿಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಭೂಷಣ್ ಪಾಟೀಲ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>