‘ಪಂಜಾಬ್ ವಿಧಾನಸಭಾ ಚುನಾವಣೆಗೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಕೇಜ್ರಿವಾಲ್ ಭಯೋತ್ಪಾದಕ ಎಂದರು. ಗೃಹ ಸಚಿವರು ತನಿಖೆ ಆರಂಭಿಸಿದರು. ಅನಂತರ ಏನಾಯಿತು?, ಈಗ ಗುಜರಾತ್ ಮತ್ತು ದೆಹಲಿ ಪಾಲಿಕೆ ಚುನಾವಣೆ ಸಮೀಪವಿರುವಾಗ ಅವರು ಕೇಜ್ರಿವಾಲ್ ಭ್ರಷ್ಟ ಎನ್ನುತ್ತಿದ್ದಾರೆ. ಕೇಜ್ರಿವಾಲ್ ಭ್ರಷ್ಟ ಅಥವಾ ಭಯೋತ್ಪಾದಕನಾಗಿದ್ದರೆ ಏಕೆ ಬಂಧಿಸುತ್ತಿಲ್ಲ? ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.