ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಕೋಯಿಕೋಡ್ ಮತ್ತು ಕಣ್ಣೂರು ಜಿಲ್ಲೆಗಳು ಲಸಿಕೆ ಕೊರತೆ ಎದುರಿಸುತ್ತಿವೆ. ರಾಜ್ಯಕ್ಕೆ ಮೀಸಲಾದ ಲಸಿಕೆಯಲ್ಲಿ 1.4 ಲಕ್ಷ ಡೋಸ್ಗಳು ಮಾತ್ರ ಉಳಿದಿವೆ. ನಾವು ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದು ಜಾರ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.