ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ಬಿಂದು, ‘ಕುಲಾಧಿಪತಿ ನಾಮನಿರ್ದೇನ ಮಾಡಿರುವ ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ಹಿನ್ನೆಲೆಯನ್ನು ಹೊಂದಿಲ್ಲ. ಅವರು ಕಲೆ, ವಿಜ್ಞಾನ ಹಾಗೂ ಕ್ರೀಡೆ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿಲ್ಲ. ಎಬಿವಿಪಿ ಸದಸ್ಯರೆಂಬ ಕಾರಣಕ್ಕೆ ಅವರನ್ನು ನಾಮನಿರ್ದೇಶನ ಮಾಡಲಾಗಿತ್ತು’ ಎಂದರು.