‘ಅತ್ಯಾಚಾರ ಪ್ರಕರಣದಲ್ಲಿ ವೇಣುಗೋಪಾಲ್ ಅವರನ್ನು ಆರೋಪಮುಕ್ತಗೊಳಿಸಿದ್ದ ಸಿಬಿಐ, ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ವರದಿ ಸಲ್ಲಿಸಿತ್ತು. ಇದಕ್ಕೆ ನಾನು ಸಲ್ಲಿಸಿದ್ದ ಆಕ್ಷೇಪವನ್ನು ಕಡೆಗಣಿಸಿದ್ದ ತಿರುವನಂತಪುರದ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್, ವರದಿಯನ್ನು ಸ್ವೀಕರಿಸಿದೆ’ ಎಂದು ಸಂತ್ರಸ್ತೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ನೋಟಿಸ್ ಜಾರಿ ಮಾಡಿದೆ.