ಪಾತ್ರೆಯನ್ನು ಕುಲುಕುವ ಸಂದರ್ಭದಲ್ಲಿ, ಸರಿಯಾಗಿ ಸುತ್ತಿಲ್ಲದ ಚೀಟಿಗಳು ಮೇಲಕ್ಕೆ ಬರುತ್ತವೆ. ಇದರಿಂದಾಗಿ ಚೀಟಿ ಎತ್ತುವ ಮಗು ಸುರುಳಿ ಸುತ್ತಿಲ್ಲದ ಚೀಟಿಯನ್ನೇ ಮೊದಲು ಎತ್ತುವ ಸಂದರ್ಭ ಸೃಷ್ಟಿಯಾಗುತ್ತದೆ ಎಂದು ಅವರು ವಾದಿಸಿದ್ದರು. ಇದರಿಂದಾಗಿ ಮಹೇಶ್ ಅವರು ಮೇಲ್ಶಾಂತಿ ಆಗಿ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದರು.