<p><strong>ತಿರುವನಂತಪುರ:</strong> ಕೇರಳದ ಪತ್ತನಂತಿಟ್ಟದ ಕ್ವಾರಿಯೊಂದರಲ್ಲಿ ಇಬ್ಬರು ವಲಸೆ ಕಾರ್ಮಿಕರು ಸೋಮವಾರ ಸಿಲುಕಿಕೊಂಡಿದ್ದಾರೆ.</p>.<p>ವಲಸೆ ಕಾರ್ಮಿಕರನ್ನು ಬಿಹಾರ ಮೂಲದ ಅಜಿ ರೈ (38) ಮತ್ತು ಒಡಿಶಾ ಮೂಲದ ಮಹಾದೇವ್ ಎಂದು ಗುರುತಿಸಲಾಗಿದೆ. ಅವರಿಬ್ಬರು ಜೆಸಿಬಿ ನಿರ್ವಾಹಕರಾಗಿದ್ದರು.</p>.<p>ಇಬ್ಬರೂ ಕ್ವಾರಿಯೊಳಗೆ ಹೋಗಿದ್ದ ವೇಳೆ ಕಲ್ಲುಗಳು ಉರುಳಿಬಿದ್ದಿದ್ದರಿಂದ ವಾಪಸ್ ಬರಲು ಸಾಧ್ಯವಾಗುತ್ತಿಲ್ಲ. ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದಾವೆ. ಆದರೆ ಕಾರ್ಮಿಕರನ್ನು ಪತ್ತೆಹಚ್ಚುವುದು ಕಷ್ಟಸಾಧ್ಯವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದ ಪತ್ತನಂತಿಟ್ಟದ ಕ್ವಾರಿಯೊಂದರಲ್ಲಿ ಇಬ್ಬರು ವಲಸೆ ಕಾರ್ಮಿಕರು ಸೋಮವಾರ ಸಿಲುಕಿಕೊಂಡಿದ್ದಾರೆ.</p>.<p>ವಲಸೆ ಕಾರ್ಮಿಕರನ್ನು ಬಿಹಾರ ಮೂಲದ ಅಜಿ ರೈ (38) ಮತ್ತು ಒಡಿಶಾ ಮೂಲದ ಮಹಾದೇವ್ ಎಂದು ಗುರುತಿಸಲಾಗಿದೆ. ಅವರಿಬ್ಬರು ಜೆಸಿಬಿ ನಿರ್ವಾಹಕರಾಗಿದ್ದರು.</p>.<p>ಇಬ್ಬರೂ ಕ್ವಾರಿಯೊಳಗೆ ಹೋಗಿದ್ದ ವೇಳೆ ಕಲ್ಲುಗಳು ಉರುಳಿಬಿದ್ದಿದ್ದರಿಂದ ವಾಪಸ್ ಬರಲು ಸಾಧ್ಯವಾಗುತ್ತಿಲ್ಲ. ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದಾವೆ. ಆದರೆ ಕಾರ್ಮಿಕರನ್ನು ಪತ್ತೆಹಚ್ಚುವುದು ಕಷ್ಟಸಾಧ್ಯವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>