‘ಪ್ರವಾಸಿಗರನ್ನು ಆಕರ್ಷಿಸಲು ಜನಪ್ರಿಯ ಚಿತ್ರಗಳಲ್ಲಿ ತೋರಿಸಲಾದ ರಾಜ್ಯದ ಪ್ರಮುಖ ಸ್ಥಳಗಳನ್ನು ಪರಿಚಯಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಪ್ರವಾಸೋದ್ಯಮ ಸಚಿವ ಪಿ.ಎ. ಮೊಹಮದ್ ರಿಯಾಸ್ ಅವರೊಂದಿಗೆ ನಡೆದ ಸಭೆಯಲ್ಲಿ, ಜನರ ಮನಸ್ಸಿನಲ್ಲಿ ಆಳವಾದ ಪ್ರಭಾವ ಬೀರಿದ ಸ್ಥಳಗಳನ್ನು ತೋರಿಸಲು ಮಣಿರತ್ನಂ ಅವರು ಒಪ್ಪಿಕೊಂಡಿದ್ದಾರೆ’ ಎಂದಿದೆ.