ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕುಸ್ತಿಪಟುಗಳಿಗೆ ನ್ಯಾಯ ಸಿಗುವವರೆಗೆ ಹೋರಾಟ: ಮಹಾ ಪಂಚಾಯತ್‌ ಶಪಥ

ಕುಸ್ತಿಪಟುಗಳ ಪ್ರತಿಭಟನೆ: ಬ್ರಿಜ್‌ಭೂಷಣ್‌ ಬಂಧನಕ್ಕೆ ‘ಮಹಾ ಪಂಚಾಯತ್‌’ ಆಗ್ರಹ
Published : 1 ಜೂನ್ 2023, 15:34 IST
Last Updated : 1 ಜೂನ್ 2023, 15:34 IST
ಫಾಲೋ ಮಾಡಿ
Comments
ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟ ಕುರಿತು ಚರ್ಚಿಸಲು ಉತ್ತರ ಪ್ರದೇಶದ ಮುಜಫ್ಫರನಗರ ಜಿಲ್ಲೆಯ ಸೋರಮ್‌ ಗ್ರಾಮದಲ್ಲಿ ಗುರುವಾರ ನಡೆದ ರೈತರ ‘ಮಹಾಪಂಚಾಯತ್’ ಉದ್ದೇಶಿಸಿ ಬಿಕೆಯು ಮುಖಂಡ ರಾಕೇಶ್‌ ಟಿಕಾಯತ್‌ ಮಾತನಾಡಿದರು –ಪಿಟಿಐ ಚಿತ್ರ 
ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟ ಕುರಿತು ಚರ್ಚಿಸಲು ಉತ್ತರ ಪ್ರದೇಶದ ಮುಜಫ್ಫರನಗರ ಜಿಲ್ಲೆಯ ಸೋರಮ್‌ ಗ್ರಾಮದಲ್ಲಿ ಗುರುವಾರ ನಡೆದ ರೈತರ ‘ಮಹಾಪಂಚಾಯತ್’ ಉದ್ದೇಶಿಸಿ ಬಿಕೆಯು ಮುಖಂಡ ರಾಕೇಶ್‌ ಟಿಕಾಯತ್‌ ಮಾತನಾಡಿದರು –ಪಿಟಿಐ ಚಿತ್ರ 
ಕುಸ್ತಿಪಟುಗಳ ವಿಷಯವನ್ನು ಕೇಂದ್ರ ಸರ್ಕಾರ ಬಹಳ ಸೂಕ್ಷ್ಮವಾಗಿ ನಿಭಾಯಿಸುತ್ತಿದೆ. ಪ್ರತಿಭಟನಕಾರರ ಬೇಡಿಕೆಯಂತೆ ಅವರ ಆರೋಪಗಳ ಕುರಿತು ತನಿಖೆಗೆ ಸಮಿತಿ ರಚಿಸಲಾಗಿದೆ..
ಅನುರಾಗ್‌ ಠಾಕೂರ್‌ ಕೇಂದ್ರ ಕ್ರೀಡಾ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT