ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟ ಕುರಿತು ಚರ್ಚಿಸಲು ಉತ್ತರ ಪ್ರದೇಶದ ಮುಜಫ್ಫರನಗರ ಜಿಲ್ಲೆಯ ಸೋರಮ್ ಗ್ರಾಮದಲ್ಲಿ ಗುರುವಾರ ನಡೆದ ರೈತರ ‘ಮಹಾಪಂಚಾಯತ್’ ಉದ್ದೇಶಿಸಿ ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಮಾತನಾಡಿದರು –ಪಿಟಿಐ ಚಿತ್ರ