ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ದರ್ಶನ್ ಪಾಲ್, ‘ಕೇಂದ್ರವು ಡಿಸೆಂಬರ್ 9, 2021 ರಂದು ಲಿಖಿತವಾಗಿ ನಮಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕು. ನಿರಂತರವಾಗಿ ರೈತರು ಎದುರಿಸುತ್ತಿರುವ ಬಿಕ್ಕಟ್ಟನ್ನು ಕಡಿಮೆ ಮಾಡಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.