<p><strong>ನವದೆಹಲಿ</strong>: ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.</p>.Jio Network Issue | ಜಿಯೊ ಸೇವೆ ವ್ಯತ್ಯಯ: ಬಳಕೆದಾರರ ಪರದಾಟ.ಶೀಘ್ರದಲ್ಲೇ ಜನಗಣತಿ: ಕೇಂದ್ರ ಗೃಹ ಸಚಿವ ಅಮಿತ್ ಶಾ. <p>ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆ ನಡೆಸಿ, ಇಂತಹ ಆದೇಶವನ್ನು ಪ್ರಕಟಿಸಲು ತನಗೆ ಯಾವುದೇ ಅವಕಾಶವಿಲ್ಲ ಎಂದು ಅರ್ಜಿಯನ್ನು ತಳ್ಳಿ ಹಾಕಿತು.</p><p>‘ವೈದ್ಯರ ಕುಂದುಕೊರತೆಗಳ ಬಗ್ಗೆ ಗಮನಹರಿಸಬಹುದೇ ಹೊರತು ಮುಖ್ಯಮಂತ್ರಿ ಒಬ್ಬರಿಗೆ ರಾಜೀನಾಮೆ ನೀಡಬೇಕು ಎಂದು ಹೇಳಲು, ಇದು ರಾಜಕೀಯ ವೇದಿಕೆಯಲ್ಲ ಹಾಗೂ ಅಂತಹ ಆದೇಶ ಹೊರಡಿಸುವುದು ತಮ್ಮ ಅಧಿಕಾರದ ಭಾಗವಲ್ಲ’ ಎಂದು ಪೀಠ ಹೇಳಿದೆ.</p>.ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ: ಪ್ರಕರಣದ ವಿಚಾರಣೆಯ ನೇರ ಪ್ರಸಾರ ತಡೆಗೆ SC ನಕಾರ.ಒಡಿಶಾ: ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಸುಭದ್ರಾ ಯೋಜನೆಗೆ PM ಮೋದಿ ಚಾಲನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.</p>.Jio Network Issue | ಜಿಯೊ ಸೇವೆ ವ್ಯತ್ಯಯ: ಬಳಕೆದಾರರ ಪರದಾಟ.ಶೀಘ್ರದಲ್ಲೇ ಜನಗಣತಿ: ಕೇಂದ್ರ ಗೃಹ ಸಚಿವ ಅಮಿತ್ ಶಾ. <p>ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆ ನಡೆಸಿ, ಇಂತಹ ಆದೇಶವನ್ನು ಪ್ರಕಟಿಸಲು ತನಗೆ ಯಾವುದೇ ಅವಕಾಶವಿಲ್ಲ ಎಂದು ಅರ್ಜಿಯನ್ನು ತಳ್ಳಿ ಹಾಕಿತು.</p><p>‘ವೈದ್ಯರ ಕುಂದುಕೊರತೆಗಳ ಬಗ್ಗೆ ಗಮನಹರಿಸಬಹುದೇ ಹೊರತು ಮುಖ್ಯಮಂತ್ರಿ ಒಬ್ಬರಿಗೆ ರಾಜೀನಾಮೆ ನೀಡಬೇಕು ಎಂದು ಹೇಳಲು, ಇದು ರಾಜಕೀಯ ವೇದಿಕೆಯಲ್ಲ ಹಾಗೂ ಅಂತಹ ಆದೇಶ ಹೊರಡಿಸುವುದು ತಮ್ಮ ಅಧಿಕಾರದ ಭಾಗವಲ್ಲ’ ಎಂದು ಪೀಠ ಹೇಳಿದೆ.</p>.ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ: ಪ್ರಕರಣದ ವಿಚಾರಣೆಯ ನೇರ ಪ್ರಸಾರ ತಡೆಗೆ SC ನಕಾರ.ಒಡಿಶಾ: ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಸುಭದ್ರಾ ಯೋಜನೆಗೆ PM ಮೋದಿ ಚಾಲನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>