ಸೋಮವಾರ, 15 ಡಿಸೆಂಬರ್ 2025
×
ADVERTISEMENT
ADVERTISEMENT

ಕೋಲ್ಕತ್ತ ಕ್ರೀಡಾಂಗಣದಲ್ಲಿ ದಾಂದಲೆ: ನ್ಯಾಯಾಂಗ ತನಿಖೆಗೆ ಒತ್ತಾಯ

Published : 14 ಡಿಸೆಂಬರ್ 2025, 23:30 IST
Last Updated : 14 ಡಿಸೆಂಬರ್ 2025, 23:30 IST
ಫಾಲೋ ಮಾಡಿ
Comments
ದಾಂದಲೆಯಲ್ಲಿ ತೊಂದರೆಗೆ ಒಳಗಾದವರ ಜತೆಗೂ ಮಾತುಕತೆ ನಡೆಸುತ್ತೇನೆ. ಬಳಿಕ ಶಿಫಾರಸುಗಳೊಂದಿಗೆ ವಿವರವಾದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತೇನೆ 
–ಸಿ.ವಿ. ಆನಂದ ಬೋಸ್‌ ಪಶ್ಚಿಮ ಬಂಗಾಳದ ರಾಜ್ಯಪಾಲ 
ಸಾಲ್ಟ್‌ಲೇಕ್‌ ಕ್ರೀಡಾಂಗಣದ ದಾಂದಲೆಗೆ ಸಂಬಂಧಿಸಿದಂತೆ ಆಡಳಿತಾತ್ಮಕ ಅದಕ್ಷತೆ ಮತ್ತು ಸಾರ್ವಜನಿಕರಿಗೆ ಆದ ಅವಮಾನ ಬಗ್ಗೆ ರಾಜ್ಯಪಾಲರು ಸ್ವತಂತ್ರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು 
ಸುವೇಂದು ಅಧಿಕಾರಿ ಪ.ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT