<p><strong>ತಿರುವನಂತಪುರಂ</strong>: ಶಬರಿಮಲೆಗೆ ಪ್ರವೇಶಿಸುವ ಮಹಿಳೆಯರ ದೇಹವನ್ನು ಎರಡು ಭಾಗವಾಗಿ ಸೀಳಬೇಕು ಎಂದು ಮಲಯಾಳಂ ಸಿನಿಮಾ ನಟ ಕೊಲ್ಲಂ ತುಳಸಿ ಹೇಳಿದ್ದಾರೆ.ಕೊಲ್ಲಂ ಜಿಲ್ಲೆಯ ಚವರ ಎಂಬಲ್ಲಿ ನಡೆದ ವಿಶ್ವಾಸ ಸಂರಕ್ಷಣಾ ಜಾಥಾದಲ್ಲಿ ತುಳಸಿ ಈ ರೀತಿ ಗುಡುಗಿದ್ದಾರೆ.</p>.<p>ಶಬರಿಮಲೆಗೆ ಹೋಗುವ ಮಹಿಳೆಯರನ್ನು ಎರಡಾಗಿ ಸೀಳಿ ಒಂದು ಭಾಗವನ್ನು ದೆಹಲಿಗೂ ಇನ್ನೊಂದು ಭಾಗವನ್ನು ಪಿಣರಾಯಿ ವಿಜಯನ್ ಅವರ ಕೋಣೆಗೆ ಕಳಿಸಿಕೊಡಬೇಕು. ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನೀಡಿದ ನ್ಯಾಯಮೂರ್ತಿಗಳು ಮೂಢರು ಎಂದು ತುಳಸಿ ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ</strong>: ಶಬರಿಮಲೆಗೆ ಪ್ರವೇಶಿಸುವ ಮಹಿಳೆಯರ ದೇಹವನ್ನು ಎರಡು ಭಾಗವಾಗಿ ಸೀಳಬೇಕು ಎಂದು ಮಲಯಾಳಂ ಸಿನಿಮಾ ನಟ ಕೊಲ್ಲಂ ತುಳಸಿ ಹೇಳಿದ್ದಾರೆ.ಕೊಲ್ಲಂ ಜಿಲ್ಲೆಯ ಚವರ ಎಂಬಲ್ಲಿ ನಡೆದ ವಿಶ್ವಾಸ ಸಂರಕ್ಷಣಾ ಜಾಥಾದಲ್ಲಿ ತುಳಸಿ ಈ ರೀತಿ ಗುಡುಗಿದ್ದಾರೆ.</p>.<p>ಶಬರಿಮಲೆಗೆ ಹೋಗುವ ಮಹಿಳೆಯರನ್ನು ಎರಡಾಗಿ ಸೀಳಿ ಒಂದು ಭಾಗವನ್ನು ದೆಹಲಿಗೂ ಇನ್ನೊಂದು ಭಾಗವನ್ನು ಪಿಣರಾಯಿ ವಿಜಯನ್ ಅವರ ಕೋಣೆಗೆ ಕಳಿಸಿಕೊಡಬೇಕು. ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನೀಡಿದ ನ್ಯಾಯಮೂರ್ತಿಗಳು ಮೂಢರು ಎಂದು ತುಳಸಿ ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>