<p><strong>ಕಠ್ಮಂಡು:</strong>ನಿಜವಾದ ಅಯೋಧ್ಯೆ ಭಾರತದಲ್ಲಿ ಅಲ್ಲ, ನೇಪಾಳದಲ್ಲಿದೆ ಮತ್ತು ರಾಮನು ನೇಪಾಳ ದಕ್ಷಿಣ ಭಾಗದ ಥೋರಿಯಲ್ಲಿ ಜನಿಸಿದ್ದನು ಎಂದು ಪ್ರಧಾನಿ ಕೆ.ಪಿ. ಶರ್ಮ ಒಲಿ ಹೇಳಿದ್ದಾರೆ.</p>.<p>ಈ ಹೇಳಿಕೆಯನ್ನು ನವದೆಹಲಿಯಲ್ಲಿ ಖಂಡಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋನ್ಕರ್ ಶಾಸ್ತ್ರಿ, ಎಡಪಕ್ಷಗಳು ಭಾರತದಲ್ಲಿ ಕೂಡ ಜನರ ನಂಬಿಕೆಯೊಂದಿಗೆ ಚೆಲ್ಲಾಟವಾಡಿವೆ. ಭಾರತದಲ್ಲಿ ಆಗಿರುವಂತೆ ನೇಪಾಳದಲ್ಲಿ ಕೂಡ ಕಮ್ಯುನಿಸ್ಟ್ ಪಕ್ಷದವರು ಜನರಿಂದ ತಿರಸ್ಕಾರಕ್ಕೆ ಒಳಗಾಗಲಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು:</strong>ನಿಜವಾದ ಅಯೋಧ್ಯೆ ಭಾರತದಲ್ಲಿ ಅಲ್ಲ, ನೇಪಾಳದಲ್ಲಿದೆ ಮತ್ತು ರಾಮನು ನೇಪಾಳ ದಕ್ಷಿಣ ಭಾಗದ ಥೋರಿಯಲ್ಲಿ ಜನಿಸಿದ್ದನು ಎಂದು ಪ್ರಧಾನಿ ಕೆ.ಪಿ. ಶರ್ಮ ಒಲಿ ಹೇಳಿದ್ದಾರೆ.</p>.<p>ಈ ಹೇಳಿಕೆಯನ್ನು ನವದೆಹಲಿಯಲ್ಲಿ ಖಂಡಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋನ್ಕರ್ ಶಾಸ್ತ್ರಿ, ಎಡಪಕ್ಷಗಳು ಭಾರತದಲ್ಲಿ ಕೂಡ ಜನರ ನಂಬಿಕೆಯೊಂದಿಗೆ ಚೆಲ್ಲಾಟವಾಡಿವೆ. ಭಾರತದಲ್ಲಿ ಆಗಿರುವಂತೆ ನೇಪಾಳದಲ್ಲಿ ಕೂಡ ಕಮ್ಯುನಿಸ್ಟ್ ಪಕ್ಷದವರು ಜನರಿಂದ ತಿರಸ್ಕಾರಕ್ಕೆ ಒಳಗಾಗಲಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>