ಸೋಮವಾರ, 17 ನವೆಂಬರ್ 2025
×
ADVERTISEMENT
ADVERTISEMENT

Kurnool Bus Tragedy | ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್‌: 20 ಮಂದಿ ಸಜೀವ ದಹನ

ಕರ್ನೂಲು ಜಿಲ್ಲೆಯ ಚಿನ್ನತೇಕೂರು ಬಳಿ ಅವಘಡ l ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಬಸ್
Published : 24 ಅಕ್ಟೋಬರ್ 2025, 2:11 IST
Last Updated : 24 ಅಕ್ಟೋಬರ್ 2025, 2:11 IST
ಫಾಲೋ ಮಾಡಿ
Comments
ಅವಘಡಕ್ಕೆ ಕಾರಣವಾದ ಅಂಶಗಳ ಪತ್ತೆಗಾಗಿ ತನಿಖೆ ಕೈಗೊಳ್ಳಲಾಗಿದೆ. ಒಬ್ಬ ಚಾಲಕ ತಲೆ ಮರೆಸಿಕೊಂಡಿದ್ದಾರೆ
ವಿಕ್ರಾಂತ ಪಾಟೀಲ ಕರ್ನೂಲು ಎಸ್‌ಪಿ
ಕರ್ನೂಲಿನಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಹಲವರು ಮೃತಪಟ್ಟಿರುವ ಸಂಗತಿ ದುರದೃಷ್ಟಕರ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ
ನರೇಂದ್ರ ಮೋದಿ ಪ್ರಧಾನಿ
ತನಿಖೆ:
ಸಮಿತಿ ರಚಿಸಿದ ಆಂಧ್ರ ಕರ್ನೂಲು ಜಿಲ್ಲೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡು 20 ಮಂದಿ ಮೃತಪಟ್ಟ ಘಟನೆ ಕುರಿತು ತನಿಖೆ ನಡೆಸಲು ಆಂಧ್ರಪ್ರದೇಶ ಸರ್ಕಾರ ಉನ್ನತಾಧಿಕಾರ ಸಮಿತಿಯೊಂದನ್ನು ಶುಕ್ರವಾರ ರಚಿಸಿದೆ. ರಸ್ತೆ ಮತ್ತು ಸಾರಿಗೆ ಕಂದಾಯ ಇಲಾಖೆ ಅಧಿಕಾರಿಗಳನ್ನು ಸಮಿತಿ ಒಳಗೊಂಡಿದೆ. ಸಮಿತಿ ನೀಡುವ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವೆ ವಿ.ಅನಿತಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT