<p><strong>ನವದೆಹಲಿ</strong>: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಕೇಂದ್ರದ ಮಾಜಿ ರೈಲ್ವೆ ಸಚಿವ ಲಾಲೂ ಪ್ರಸಾದ್ ಮತ್ತು ಅವರ ಪತ್ನಿ ರಾಬ್ಡಿ ದೇವಿ ವಿರುದ್ಧ ದೆಹಲಿ ನ್ಯಾಯಾಲಯವು ಸೋಮವಾರ ದೋಷಾರೋಪ ನಿಗದಿಪಡಿಸಿದೆ.</p>.<p>ವಿಶೇಷ ನ್ಯಾಯಾಧೀಶರಾದ ವಿಶಾಲ್ ಗೊಗ್ನೆ ಅವರು, ಆರೋಪಿ 1 (ಲಾಲೂ) ಮತ್ತು ಆರೋಪಿ 2 (ರಾಬ್ರಿ) ವಿರುದ್ಧ ದೋಷಾರೋಪ ನಿಗದಿಪಡಿಸಲಾಗಿದೆ ಎಂದಿದ್ದಾರೆ.</p>.<p>ನ್ಯಾಯಾಲಯದ ದೋಷಾರೋಪವನ್ನು ಲಾಲೂ ದಂಪತಿ ನಿರಾಕರಿಸಿದ್ದು, ವಿಚಾರಣೆಗಾಗಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ಫೆ. 27ರಂದು ವಿಚಾರಣೆಗೆ ಪಟ್ಟಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಕೇಂದ್ರದ ಮಾಜಿ ರೈಲ್ವೆ ಸಚಿವ ಲಾಲೂ ಪ್ರಸಾದ್ ಮತ್ತು ಅವರ ಪತ್ನಿ ರಾಬ್ಡಿ ದೇವಿ ವಿರುದ್ಧ ದೆಹಲಿ ನ್ಯಾಯಾಲಯವು ಸೋಮವಾರ ದೋಷಾರೋಪ ನಿಗದಿಪಡಿಸಿದೆ.</p>.<p>ವಿಶೇಷ ನ್ಯಾಯಾಧೀಶರಾದ ವಿಶಾಲ್ ಗೊಗ್ನೆ ಅವರು, ಆರೋಪಿ 1 (ಲಾಲೂ) ಮತ್ತು ಆರೋಪಿ 2 (ರಾಬ್ರಿ) ವಿರುದ್ಧ ದೋಷಾರೋಪ ನಿಗದಿಪಡಿಸಲಾಗಿದೆ ಎಂದಿದ್ದಾರೆ.</p>.<p>ನ್ಯಾಯಾಲಯದ ದೋಷಾರೋಪವನ್ನು ಲಾಲೂ ದಂಪತಿ ನಿರಾಕರಿಸಿದ್ದು, ವಿಚಾರಣೆಗಾಗಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ಫೆ. 27ರಂದು ವಿಚಾರಣೆಗೆ ಪಟ್ಟಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>