<p><strong>ಗೊಂಡಾ:</strong> ವಿದೇಶಾಂಗ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್, ಅವರ ಪ್ರತಿನಿಧಿ ರಾಜೇಶ್ ಸಿಂಗ್ ಮತ್ತು ಇತರೆ ಮೂವರು ಆರೋಪಿಗಳ ವಿರುದ್ಧ ಭೂವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನ್ಯಾಯಾಲಯ ಪೊಲೀಸರಿಗೆ ನಿರ್ದೇಶಿಸಿದೆ. </p>.<p>ಇಲ್ಲಿನ ಸಂಸದರು, ಶಾಸಕರ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಅಪೇಕ್ಷಾ ಸಿಂಗ್ ಅವರು, ಕೀರ್ತಿವರ್ಧನ್ ಸಿಂಗ್, ರಾಜೇಶ್ ಸಿಂಗ್, ಪಿಂಕು ಸಿಂಗ್, ಸಹದೇವ್ ಯಾದವ್ ಮತ್ತು ಕಾಂತಿ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಮನ್ಕಾಪುರ ಠಾಣಾಧಿಕಾರಿಗೆ ಸೂಚಿಸಿದ್ದಾರೆ. </p>.<p class="title">ಕೀರ್ತಿವರ್ಧನ್ ಸಿಂಗ್ ವಿರುದ್ಧ ಮನ್ಕಾಪುರ ಬಿಟೊರಾದ ನಿವಾಸಿ ಅಜಯ್ ಸಿಂಗ್ ಎಂಬುವರು ದೂರು ನೀಡಿದ್ದರು. ತಮ್ಮ ಪತ್ನಿ ಹೆಸರಿನಲ್ಲಿ ನೋಂದಣಿ ಆಗಿದ್ದ ಜಮೀನನ್ನು ಆರೋಪಿಗಳು ಅಕ್ರಮವಾಗಿ ಇನ್ನೊಬ್ಬರು ಹೆಸರಿಗೆ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೊಂಡಾ:</strong> ವಿದೇಶಾಂಗ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್, ಅವರ ಪ್ರತಿನಿಧಿ ರಾಜೇಶ್ ಸಿಂಗ್ ಮತ್ತು ಇತರೆ ಮೂವರು ಆರೋಪಿಗಳ ವಿರುದ್ಧ ಭೂವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನ್ಯಾಯಾಲಯ ಪೊಲೀಸರಿಗೆ ನಿರ್ದೇಶಿಸಿದೆ. </p>.<p>ಇಲ್ಲಿನ ಸಂಸದರು, ಶಾಸಕರ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಅಪೇಕ್ಷಾ ಸಿಂಗ್ ಅವರು, ಕೀರ್ತಿವರ್ಧನ್ ಸಿಂಗ್, ರಾಜೇಶ್ ಸಿಂಗ್, ಪಿಂಕು ಸಿಂಗ್, ಸಹದೇವ್ ಯಾದವ್ ಮತ್ತು ಕಾಂತಿ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಮನ್ಕಾಪುರ ಠಾಣಾಧಿಕಾರಿಗೆ ಸೂಚಿಸಿದ್ದಾರೆ. </p>.<p class="title">ಕೀರ್ತಿವರ್ಧನ್ ಸಿಂಗ್ ವಿರುದ್ಧ ಮನ್ಕಾಪುರ ಬಿಟೊರಾದ ನಿವಾಸಿ ಅಜಯ್ ಸಿಂಗ್ ಎಂಬುವರು ದೂರು ನೀಡಿದ್ದರು. ತಮ್ಮ ಪತ್ನಿ ಹೆಸರಿನಲ್ಲಿ ನೋಂದಣಿ ಆಗಿದ್ದ ಜಮೀನನ್ನು ಆರೋಪಿಗಳು ಅಕ್ರಮವಾಗಿ ಇನ್ನೊಬ್ಬರು ಹೆಸರಿಗೆ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>