<p><strong>ಪಣಜಿ:</strong> ಕರ್ನಾಟಕ–ಗೋವಾ ಗಡಿಭಾಗದ ದೂದ್ಸಾಗರ್ ಹಾಗೂ ಸೊನೌಲಿ ನಡುವೆ ಭೂಕುಸಿತ ಸಂಭವಿಸಿ ನೈರುತ್ಯ ರೈಲ್ವೆಯ ಐದು ರೈಲುಗಳ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.ಬೆಂಗಳೂರು– ಕಾರವಾರ: 26, 28ರಂದು ವಿಶೇಷ ರೈಲು.<p>ಲೊಂಡಾ ಹಾಗೂ ತಿನಯ್ಘಾಟ್ ನಡುವೆ ಹಳಿಗೆ ಮರಬಿದ್ದಿದ್ದು, ಓವರ್ಹೆಡ್ ವಿದ್ಯುತ್ ಪೂರೈಕೆಗೆ ತೊಡಕುಂಟಾಗಿದೆ.</p><p>ಈ ಎರಡೂ ಘಟನೆಗಳು ಗುರುವಾರ ಮಧ್ಯರಾತ್ರಿ 12.55ರ ವೇಳೆಗೆ ನಡೆದಿದೆ. ಹಳಿ ಮೇಲೆ ಬಿದ್ದಿದ್ದ ಮಣ್ಣು ಹಾಗೂ ಮರವನ್ನು ತೆರವುಗೊಳಿಸಲಾಗಿದ್ದು, ಶುಕ್ರವಾರ ಬೆಳಿಗ್ಗೆ 6 ಗಂಟೆ ಬಳಿಕ ರೈಲು ಸಂಚಾರ ಪುನಾರಂಭಗೊಂಡಿದೆ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಾಡಿ ಮಾಹಿತಿ ನೀಡಿದ್ದಾರೆ.</p> .ರೈಲು ಅಪಘಾತ ತಡೆಗೆ ‘ಕವಚ್’ ಯೋಜನೆಗೆ ₹1,112 ಕೋಟಿ: ಅಶ್ವಿನಿ ವೈಷ್ಣವ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ:</strong> ಕರ್ನಾಟಕ–ಗೋವಾ ಗಡಿಭಾಗದ ದೂದ್ಸಾಗರ್ ಹಾಗೂ ಸೊನೌಲಿ ನಡುವೆ ಭೂಕುಸಿತ ಸಂಭವಿಸಿ ನೈರುತ್ಯ ರೈಲ್ವೆಯ ಐದು ರೈಲುಗಳ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.ಬೆಂಗಳೂರು– ಕಾರವಾರ: 26, 28ರಂದು ವಿಶೇಷ ರೈಲು.<p>ಲೊಂಡಾ ಹಾಗೂ ತಿನಯ್ಘಾಟ್ ನಡುವೆ ಹಳಿಗೆ ಮರಬಿದ್ದಿದ್ದು, ಓವರ್ಹೆಡ್ ವಿದ್ಯುತ್ ಪೂರೈಕೆಗೆ ತೊಡಕುಂಟಾಗಿದೆ.</p><p>ಈ ಎರಡೂ ಘಟನೆಗಳು ಗುರುವಾರ ಮಧ್ಯರಾತ್ರಿ 12.55ರ ವೇಳೆಗೆ ನಡೆದಿದೆ. ಹಳಿ ಮೇಲೆ ಬಿದ್ದಿದ್ದ ಮಣ್ಣು ಹಾಗೂ ಮರವನ್ನು ತೆರವುಗೊಳಿಸಲಾಗಿದ್ದು, ಶುಕ್ರವಾರ ಬೆಳಿಗ್ಗೆ 6 ಗಂಟೆ ಬಳಿಕ ರೈಲು ಸಂಚಾರ ಪುನಾರಂಭಗೊಂಡಿದೆ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಾಡಿ ಮಾಹಿತಿ ನೀಡಿದ್ದಾರೆ.</p> .ರೈಲು ಅಪಘಾತ ತಡೆಗೆ ‘ಕವಚ್’ ಯೋಜನೆಗೆ ₹1,112 ಕೋಟಿ: ಅಶ್ವಿನಿ ವೈಷ್ಣವ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>