ಅಲ್ಪಸಂಖ್ಯಾತರಿಗಾಗಿ ಮೋದಿ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದೆ ಎಂದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕರ್ತಾರ್ಪುರ ಸಾಹಿಬ್ ಕಾರಿಡಾರ್, ಸ್ವರ್ಣಮಂದಿರಕ್ಕೆ ನೀಡುವ ದೇಣಿಗೆಗಳಿಗಾಗಿ ಎಫ್ಸಿಆರ್ಎ ನೋಂದಣಿ, 1984ರ ಸಿಖ್ ವಿರೋಧಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದನ್ನು ಉಲ್ಲೇಖಿಸಿದ್ದಾರೆ.