ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತ, ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ದೇಶದ್ರೋಹ ಕಾನೂನನ್ನು ರದ್ದು ಮಾಡುವ ಭರವಸೆ ನೀಡಿರುವುದನ್ನು ಉಲ್ಲೇಖಿಸಿದ ಅವರು, ‘ದೇಶವನ್ನು ಒಡೆದು, ನಮ್ಮ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಮಾಡಲು ಪ್ರಯತ್ನಿಸುವ ದೇಶದ್ರೋಹಿಗಳನ್ನು ನಾವು ಕ್ಷಮಿಸಬೇಕೇ’ ಎಂದು ಪ್ರಶ್ನಿಸಿದರು.