ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುವಾಹಟಿ| ನ್ಯಾಯಾಧೀಶೆಯನ್ನು ರಾಕ್ಷಸನಿಗೆ ಹೋಲಿಸಿದ ವಕೀಲನಿಗೆ ಶಿಕ್ಷೆ

Last Updated 12 ಮಾರ್ಚ್ 2023, 8:37 IST
ಅಕ್ಷರ ಗಾತ್ರ

ಗುವಾಹಟಿ: ಮಹಿಳಾ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರನ್ನು ರಾಕ್ಷಸನಿಗೆ ಹೋಲಿಸಿ ಅವಹೇಳನಕಾರಿಯಾಗಿ ಟೀಕೆ ಮಾಡಿದ್ದ ವಕೀಲನ್ನು ಗೌಹಾತಿ ಹೈಕೋರ್ಟ್‌ ಅಪರಾಧಿ ಎಂದು ತೀರ್ಪು ನೀಡಿದೆ.

ನ್ಯಾಯಾಧೀಶರಾದ ಕಲ್ಯಾಣ್ ರೈ ಸುರಾನಾ ಮತ್ತು ದೇವಶೀಸ್ ಬರುವಾ ಅವರನ್ನು ಒಳಗೊಂಡ ವಿಭಾಗೀಯ ಪೀಠವು ವಕೀಲನ್ನು ದೋಷಿ ಎಂದು ತೀರ್ಪು ನೀಡಿದೆ. ವಕೀಲ ಉತ್ಪಲ್‌ ಗೋಸ್ವಾಮಿ ತೀರ್ಪನ್ನು ಒಪ್ಪಿಕೊಂಡಿದ್ದಾರೆ.

ಹೈಕೋರ್ಟ್‌ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು. ವಕೀಲ ಗೋಸ್ವಾಮಿ ಸಹ ತಪ್ಪು ಒಪ್ಪಿಕೊಂಡು ಕ್ಷಮೆಯಾಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT