<p><strong>ಭದೋಹಿ, (ಉತ್ತರ ಪ್ರದೇಶ):</strong> ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದ್ದರಿಂದ ಇಬ್ಬರು ಮಹಿಳೆಯರು ಪ್ರತ್ಯೇಕ ಘಟನೆಗಳಲ್ಲಿ ಶನಿವಾರ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.</p>.<p>ಸಮಾಧಾ ಖಾಸ್ ಗ್ರಾಮದ ಸುಧಾ ದೇವಿ (55) ಮೃತಪಟ್ಟರೆ, ರೀಟಾ ದೇವಿ ಹಾಗೂ ಇವರ ಪುತ್ರಿ ಆಂಟಿಮಾ ಅವರಿಗೆ ಸುಟ್ಟ ಗಾಯಗಳಾಗಿವೆ ಎಂದು ಔರೈ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.</p>.<p>ಹಥಿಯಾ ದಿಹ್ ಗ್ರಾಮದಲ್ಲಿ ಸೋನಮ್ ಸರೋಜ್ (19) ಸಾವಿಗೀಡಾದರೆ, ಅವರ ಸೋದರ ಸಂಬಂಧಿ ಸಂಧ್ಯಾ ಸರೋಜ್ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದೋಹಿ, (ಉತ್ತರ ಪ್ರದೇಶ):</strong> ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದ್ದರಿಂದ ಇಬ್ಬರು ಮಹಿಳೆಯರು ಪ್ರತ್ಯೇಕ ಘಟನೆಗಳಲ್ಲಿ ಶನಿವಾರ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.</p>.<p>ಸಮಾಧಾ ಖಾಸ್ ಗ್ರಾಮದ ಸುಧಾ ದೇವಿ (55) ಮೃತಪಟ್ಟರೆ, ರೀಟಾ ದೇವಿ ಹಾಗೂ ಇವರ ಪುತ್ರಿ ಆಂಟಿಮಾ ಅವರಿಗೆ ಸುಟ್ಟ ಗಾಯಗಳಾಗಿವೆ ಎಂದು ಔರೈ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.</p>.<p>ಹಥಿಯಾ ದಿಹ್ ಗ್ರಾಮದಲ್ಲಿ ಸೋನಮ್ ಸರೋಜ್ (19) ಸಾವಿಗೀಡಾದರೆ, ಅವರ ಸೋದರ ಸಂಬಂಧಿ ಸಂಧ್ಯಾ ಸರೋಜ್ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>