ಶನಿವಾರ, 13 ಡಿಸೆಂಬರ್ 2025
×
ADVERTISEMENT
ADVERTISEMENT

ಮೆಸ್ಸಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಗೊಂದಲ: ಆಯೋಜಕರ ವಿರುದ್ಧ ಕ್ರಮಕ್ಕೆ ಆಗ್ರಹ

Published : 13 ಡಿಸೆಂಬರ್ 2025, 15:53 IST
Last Updated : 13 ಡಿಸೆಂಬರ್ 2025, 15:53 IST
ಫಾಲೋ ಮಾಡಿ
Comments
ಹಣ ಗಳಿಸುವ ದುರಾಸೆಯಿಂದ ಕೆಲ ವಂಚಕರು ಇಂತಹ ಸನ್ನಿವೇಶ ಸೃಷ್ಟಿಸಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರವೇ ಹೊಣೆ. ಈ ಘಟನೆ ರಾಜ್ಯದ ಹೆಸರಿಗೆ ಕಳಂಕ ತಂದಿದೆ.
–ಸಮಿಕ್‌ ಭಟ್ಟಾಚಾರ್ಯ, ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ
ವಿಶ್ವದ ಮುಂದೆ ಪಶ್ಚಿಮ ಬಂಗಾಳದ ಘನತೆಗೆ ಧಕ್ಕೆ ತಂದಿದ್ದಕ್ಕಾಗಿ ನೈತಿಕ ಹೊಣೆ ಹೊತ್ತು ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
–ಸುವೇಂದು ಅಧಿಕಾರಿ, ವಿಧಾನಸಭೆಯಲ್ಲಿ ವಿಪಕ್ಷ ನಾಯಕ
ಮೆಸ್ಸಿ ಕಾರ್ಯಕ್ರಮದ ಹೆಸರಿನಲ್ಲಿ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಭಾರಿ ಮೊತ್ತಕ್ಕೆ ಮಾರಾಟ ಮಾಡಲಾಗಿದೆ. ಮೆಸ್ಸಿ ಅವರನ್ನು ಟಿಎಂಸಿ ನಾಯಕರು ಹಾಗೂ ಅವರ ಕುಟುಂಬಗಳ ಸದಸ್ಯರೇ ಸುತ್ತುವರಿದಿದ್ದರಿಂದ ಅಭಿಮಾನಿಗಳಿಗೆ ತಮ್ಮ ನೆಚ್ಚಿನ ಆಟಗಾರನನ್ನು ನೋಡಲು ಆಗಲಿಲ್ಲ.
–ಶುಭಂಕರ ಸರ್ಕಾರ್, ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ
ಕಾನೂನು–ಸುವ್ಯವಸ್ಥೆ ಕುಸಿದಿದ್ದು, ಇದಕ್ಕೆ ಟಿಎಂಸಿ ನೇತೃತ್ವದ ಸರ್ಕಾರವೇ ಕಾರಣ. ಈ ದಾಂದಲೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
–ಸುಜನ್‌ ಚಕ್ರವರ್ತಿ, ಸಿಪಿಎಂ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT