<p><strong>ಬೆಂಗಳೂರು:</strong> ಕೋವಿಡ್ 19 ಮಹಾಮಾರಿ ರಾಜ್ಯದಲ್ಲಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಸಚಿವರು, ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ವೈದ್ಯಕೀಯ ಕ್ಷೇತ್ರದ ಪ್ರಮುಖರೂ ಇದ್ದರು. ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.</p>.<p>– ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲವರನ್ನೂ ನಿರ್ಬಂಧಿಸಲಾಗಿದೆ.</p>.<p>– ನಗರದ ಜನರ ಯಾರೂ ಹಳ್ಳಿಗಳಿಗೆ ಹೋಗಬಾರದು.</p>.<p>– ಇಂದಿರಾ ಕ್ಯಾಂಟೀನ್ನಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ದಿನವಿಡೀ ಉಚಿತ ಆಹಾರ</p>.<p>– ರಾಜ್ಯವನ್ನೇ ಲಾಕ್ಡೌನ್ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ವಿರೋಧ ಪಕ್ಷಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು.</p>.<p>– ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದಲೇ ನಿಷೇಧಿಸಲಾಗಿದೆ.</p>.<p>– ವೈದ್ಯರು ಹಲವು ಸಲಹೆಗಳನ್ನು ನೀಡಿದ್ದಾರೆ. ಅದನ್ನು ನಾವು ಪಾಲಿಸುತ್ತೇವೆ.</p>.<p>– ವಿಕ್ಟೋರಿಯಾ ಆಸ್ಪತ್ರೆಗೆ 1000 ಹಾಸಿಗಳಗನ್ನು ಪೂರೈಸಲಾಗುತ್ತದೆ.</p>.<p>– ಹೋಂ ಕ್ವಾರಂಟೈನ್ನ ಮನೆಗಳ ಕುರಿತು ಅಧಿಸೂಚನೆ</p>.<p>– ಚುನಾಯಿತ ಪ್ರತಿನಿಧಿಗಳು, ಹೆದರಿ ಕಲಾಪಗಳಿಂದ ದೂರವಿರುವುದು ಸರಿಯಲ್ಲ ಎಂದು ಮೋದಿ ನಿರ್ಧರಿಸಿದ್ದಾರೆ. ಆದರೂ, ಕಲಾಪದಲ್ಲಿ ಚರ್ಚಿಸಿ ಮಾ 27ರ ನಂತರ ಮುಂದೂಡುವ ಕುರಿತು ಚಿಂತನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ 19 ಮಹಾಮಾರಿ ರಾಜ್ಯದಲ್ಲಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಸಚಿವರು, ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ವೈದ್ಯಕೀಯ ಕ್ಷೇತ್ರದ ಪ್ರಮುಖರೂ ಇದ್ದರು. ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.</p>.<p>– ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲವರನ್ನೂ ನಿರ್ಬಂಧಿಸಲಾಗಿದೆ.</p>.<p>– ನಗರದ ಜನರ ಯಾರೂ ಹಳ್ಳಿಗಳಿಗೆ ಹೋಗಬಾರದು.</p>.<p>– ಇಂದಿರಾ ಕ್ಯಾಂಟೀನ್ನಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ದಿನವಿಡೀ ಉಚಿತ ಆಹಾರ</p>.<p>– ರಾಜ್ಯವನ್ನೇ ಲಾಕ್ಡೌನ್ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ವಿರೋಧ ಪಕ್ಷಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು.</p>.<p>– ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದಲೇ ನಿಷೇಧಿಸಲಾಗಿದೆ.</p>.<p>– ವೈದ್ಯರು ಹಲವು ಸಲಹೆಗಳನ್ನು ನೀಡಿದ್ದಾರೆ. ಅದನ್ನು ನಾವು ಪಾಲಿಸುತ್ತೇವೆ.</p>.<p>– ವಿಕ್ಟೋರಿಯಾ ಆಸ್ಪತ್ರೆಗೆ 1000 ಹಾಸಿಗಳಗನ್ನು ಪೂರೈಸಲಾಗುತ್ತದೆ.</p>.<p>– ಹೋಂ ಕ್ವಾರಂಟೈನ್ನ ಮನೆಗಳ ಕುರಿತು ಅಧಿಸೂಚನೆ</p>.<p>– ಚುನಾಯಿತ ಪ್ರತಿನಿಧಿಗಳು, ಹೆದರಿ ಕಲಾಪಗಳಿಂದ ದೂರವಿರುವುದು ಸರಿಯಲ್ಲ ಎಂದು ಮೋದಿ ನಿರ್ಧರಿಸಿದ್ದಾರೆ. ಆದರೂ, ಕಲಾಪದಲ್ಲಿ ಚರ್ಚಿಸಿ ಮಾ 27ರ ನಂತರ ಮುಂದೂಡುವ ಕುರಿತು ಚಿಂತನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>