ಶನಿವಾರ, 28 ಫೆಬ್ರುವರಿ 2026
×
ADVERTISEMENT

‘ಇಂಡಿಯಾ’ ಮೈತ್ರಿ ಚುನಾವಣಾ ಕಹಳೆ; ಕೇಂದ್ರದ ವಿರುದ್ಧ ರಾಹುಲ್‌ ವಾಗ್ದಾಳಿ

ಪಟ್ನಾದಲ್ಲಿ ಬೃಹತ್‌ ರ್‍ಯಾಲಿ
Published : 3 ಮಾರ್ಚ್ 2024, 23:30 IST
Last Updated : 3 ಮಾರ್ಚ್ 2024, 23:30 IST
ADVERTISEMENT
ಫಾಲೋ ಮಾಡಿ
Comments
ದೇಶದ ಅಭ್ಯುದಯ ಮತ್ತು ಸಂವಿಧಾನದ ರಕ್ಷಣೆಗಾಗಿ ನರೇಂದ್ರ ಮೋದಿ ಸರಕಾರವನ್ನು ಈ ಬಾರಿ ಕೆಳಗಿಳಿಸಲೇಬೇಕು.
–ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ
‘ಮೋದಿ ನೈಜ ಹಿಂದೂ ಅಲ್ಲ’
ಪ್ರಧಾನಿ ನರೇಂದ್ರ ಮೋದಿ ಅವರು ‘ಕುಟುಂಬ ರಾಜಕಾರಣ’ ವಿಚಾರವಾಗಿ ವಿರೋಧ ಪಕ್ಷಗಳನ್ನು ಟೀಕಿಸುತ್ತಿರುವುದಕ್ಕೆ ತಿರುಗೇಟು ನೀಡಿದ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ‘ಮೋದಿ ಅವರಿಗೆ ಕುಟುಂಬ ಇಲ್ಲದಿದ್ದರೆ ನಾವೇನು ಮಾಡಲು ಸಾಧ್ಯ?’ ಎಂದು ಲೇವಡಿ ಮಾಡಿದರು. ‘ಮೋದಿ ಅವರು ರಾಮಮಂದಿರ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಲೇ ಇರುತ್ತಾರೆ. ಆದರೆ ಅವರು ನೈಜ ಹಿಂದೂ ಅಲ್ಲ. ಏಕೆಂದರೆ ತಂದೆ ಅಥವಾ ತಾಯಿ ಮರಣ ಹೊಂದಿದಾಗ ಪುತ್ರನು ತನ್ನ ತಲೆ ಹಾಗೂ ಗಡ್ಡ ಬೋಳಿಸಿಕೊಳ್ಳುವುದು ಹಿಂದೂ ಸಂಪ್ರದಾಯಲ್ಲಿದೆ. ತಾಯಿ ನಿಧನರಾದಾಗ ಮೋದಿ ಹಾಗೆ ಮಾಡಲಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT