ರಾಷ್ಟ್ರಪತಿಗಳ ಭಾಷಣ ಮೇಲೆ ವಂದನಾ ನಿರ್ಣಯ ಅಂಗೀಕರಿಸುವ ಸಂಪ್ರದಾಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಸದಸ್ಯರ ಕರ್ತವ್ಯ ಎಂದು ರಾಜನಾಥ್ಸಿಂಗ್ ಹೇಳಿ, ಸುಗಮ ಕಲಾಪಕ್ಕೆ ಅನುವು ಮಾಡಿಕೊಡಬೇಕು.ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆ ನಂತರ ರಾಜ್ಯಸಭೆಯು ವಂದನಾ ನಿರ್ಣಯವನ್ನು ಅಂಗೀಕರಿಸಿದೆ. ಲೋಕಸಭೆಯಲ್ಲಿ ಈ ಸಂಪ್ರದಾಯ
ಮುರಿಯಬಾರದು ಎಂದು ವಿರೋಧ ಪಕ್ಷಗಳ ನಾಯಕರಲ್ಲಿ ಮನವಿ ಮಾಡಿದರು. ಎಲ್ಲ ಪಕ್ಷಗಳ ನಾಯಕರು ಇದಕ್ಕೆ ಸಮ್ಮತಿ
ವ್ಯಕ್ತಪಡಿಸಿದರು.