ಜಿಎಸ್ಟಿ ನೋಟಿಸ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ಗಳಲ್ಲಿ ಅರ್ಜಿ ಸಲ್ಲಿಸಿರುವವರು, ಜಿಎಸ್ಟಿ ಮೇಲ್ಮನವಿ ನ್ಯಾಯಮಂಡಳಿಗಳು ಕಾರ್ಯ ಆರಂಭಿಸಿದ ನಂತರದಲ್ಲಿ, ತಮ್ಮ ಅರ್ಜಿಗಳನ್ನು ಸ್ವಇಚ್ಛೆಯಿಂದ ಮೇಲ್ಮನವಿ ನ್ಯಾಯಮಂಡಳಿಗಳ ಎದುರು ತರುವ ಅವಕಾಶ ಇರುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದರು.