‘ಭಾಗೀದಾರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ನಾರಿ ನ್ಯಾಯ’, ‘ಶ್ರಮಿಕ ನ್ಯಾಯ’ ಮತ್ತು ‘ಯುವ ನ್ಯಾಯ’– ಈ ಐದು ‘ನ್ಯಾಯ’ಗಳು ಮತ್ತು ಒಂದು ‘ನ್ಯಾಯ’ಕ್ಕೆ ಐದು ಗ್ಯಾರಂಟಿಗಳಂತೆ ಒಟ್ಟು 25 ಗ್ಯಾರಂಟಿಗಳನ್ನು ಈಗಾಗಲೇ ಪಕ್ಷವು ಘೋಷಣೆ ಮಾಡಿದ್ದು, ಅವುಗಳ ಆಧಾರದ ಮೇಲೆ ಚುನಾವಣೆಯನ್ನು ಎದುರಿಸುತ್ತೇವೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.